Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತವಾಗಲೂ ಕಾರಣವೇನು..? ಪರಿಹಾರವೇನು..?

Facebook
Twitter
Telegram
WhatsApp

 

ಇತ್ತಿಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಅನ್ನೋದು ಕಾಮನ್ ಆಗಿ ಹೋಗಿದೆ. ಅದರಲ್ಲೂ ಕೊರೊನಾ ನಂತರದ ದಿನಗಳಲ್ಲಿ ಚಿಕ್ಕವಯಸ್ಸಿನವರಿಗೂ ಹಾರ್ಟ್ ಅಟ್ಯಾಕ್ ಜಾಸ್ತಿಯಾಗಿ ಕಾಣಿಸುತ್ತಿದೆ. ಆದ್ರೆ ಅದಕ್ಕೆಲ್ಲಾ ಕಾರಣ ನಮ್ಮ ಈಗಿನ ಲೈಫ್ ಸ್ಟೈಲ್. ನಮ್ಮ ಜೀವನ ಶೈಲಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಂಡರೂ ಆರೋಗ್ಯದಿಂದ ಇರಬಹುದು. ಆದರೆ ಅದಕ್ಕೊಂದಿಷ್ಟು ಗಮನ, ಒಂದಿಷ್ಟು ಆರೋಗ್ಯ ಕಾಳಜಿ ಮಾಡಬೇಕಾಗುತ್ತದೆ.

ಹೃದಯಾಘಾತಕ್ಕೆ‌ಕಾರಣಗಳು ಏನು ಅನ್ನೋದರ ಮಾಹಿತಿ ಇಲ್ಲಿದೆ. ನಾವೆಲ್ಲಾ ಇತ್ತಿಚೆಗೆ ಮಾಡರ್ನ್ ಲೈಫ್ ಸ್ಟೈಲ್ ಲೀಡ್ ಮಾಡುತ್ತಿದ್ದೇವೆ. ಒಂದೇ ಕಡೆ ಕೂತು ಕೆಲಸ ಮಾಡುತ್ತೇವೆ. ಇದು ಹಾರ್ಟ್ ಅಟ್ಯಾಕ್ ಆಗುವುದಕ್ಕೂ ಕಾರಣವಾಗುತ್ತದೆ. ಒಂದಷ್ಟು ಓಡಾಟ, ಒಂದಷ್ಟು ವ್ಯಾಯಾಮದ ಅಗತ್ಯವಿದೆ.

ಇತ್ತಿಚೆಗೆ ಯುವಜನತೆ ಮಲಗುವುದೇ ಮಧ್ಯರಾತ್ರಿ ಕಳೆದ ಮೇಲೆ. ಕಡಿಮೆ ನಿದ್ದೆಯೂ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ನಿದಗದೆ ಕಡಿಮೆ ಮಾಡಿದಾಗ ಅತಿಯಾದ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.

ಇನ್ನು ತೂಕ ಹೆಚ್ಚಾಗಿ ಹೊಂದಿರುವವರು ಇದ್ದಕ್ಕಿದ್ದ ಹಾಗೇ ತೂಕ ಇಳಿಸುವುದು ಅಪಾಯಕಾರಿಯಾಗಿರುತ್ತದೆ. ಅದರ ಬದಲು ಆಹಾರ ಕ್ರಮ ಪಾಲನೆ ಮಾಡುವ ಮೂಲಕ ತೂಕ ಇಳಿಸಿಕೊಳ್ಳಿ ಇದ್ದಕ್ಕಿದ್ದ ಹಾಗೇ ಹೆಚ್ವು ತೂಕ ಇಳಿಸುವುದರಿಂದಾನೂ ಹಾರ್ಟ್ ಅಟ್ಯಾಕ್ ಆಗುವ ಸಾಧ್ಯತೆ ಇದೆ.

ನಿಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳುವ ಅಗತ್ಯವಿದೆ. ಹೀಗಾಗಿ ಹಣ್ಣು ತರಕಾರಿ ಹೆಚ್ಚಾಗಿ ಬಳಸಿ, ಸಂಸ್ಕರಿಸಿದ ಆಹಾರ ಕಡಿಮೆ ಮಾಡಿ. ಕೊಬ್ಬಿನಾಂಶ ಇರುವ ಆಹಾರ ಸೇವಿಸಿ. ಉಪ್ಪನ್ನು ಮಿತಿಯಾಗಿ ಬಳಕೆ ಮಾಡಿ, ನೀರನ್ನು ಹೆಚ್ಚಾಗಿ ಕುಡಿಯಿರಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!