Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರ ರಚಿಸುವುದಕ್ಕೆ ಯಡಿಯೂರಪ್ಪ ಅವರು ಕೊಟ್ಟ ಹೊಸ ಐಡಿಯಾವೇನು..?

Facebook
Twitter
Telegram
WhatsApp

ಬೆಂಗಳೂರು: ನಾಳೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಆದ್ರೆ ಈಗಾಗಲೇ ಸಿಕ್ಕಿರುವ ಸಮೀಕ್ಷೆಗಳ ಪ್ರಕಾರ ಅತಂತ್ರ ಫಲಿತಾಂಶ ಬರಲಿದೆ ಎಂಬುದು. ಇದನ್ನು ಕೇಳಿದಾಗಿನಿಂದ ರಾಜಕೀಯ ಪಕ್ಷಗಳು ಗಾಬರಿಯಾಗಿವೆ. ಈ ಬಾರಿ ನಾವೇ ಸರ್ಕಾರ ರಚನೆ ಮಾಡಬೇಕು ಎಂದುಕೊಂಡಿರೋ ಪಕ್ಷಗಳು ಹೊಸ ಹೊಸ ಫ್ಲ್ಯಾನ್ ಮಾಡುತ್ತಿವೆ.

ಇದೀಗ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಇಂದು ಸಭೆ ಕರೆದು ಮಾತನಾಡಿದ್ದಾರೆ. ಯಡಿಯೂರಪ್ಪ ಅವರ ನಿವಾಸ ಕಾವೇರಿಯಲ್ಲಿ ಸಭೆ ಸೇರಿದ್ದು, ಸಿಎಂ ಬೊಮ್ಮಾಯಿ, ಲೇಹರ್ ಸಿಂಗ್, ಎ ಟಿ ರಾಮಸ್ವಾಮಿ, ಮುರುಗೇಶ್ ನಿರಾಣಿ, ಭೈರತಿ ಬಸವರಾಜ್ ಸೇರಿದಂತೆ ಹಲವರು ಸಭೆಯಲ್ಲಿ ಹಾಜರಿದ್ದರು.

ಈಗ ಕಾಂಗ್ರೆಸ್ ಕೂಡ ಸರ್ಕಾರ ರಚನೆ ಮಾಡಲು ಕಾಯುತ್ತಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರು ಕಾಂಗ್ರೆಸ್ ಚಲನವಲನದ ಮೇಲೆ ಕಣ್ಣಿಡುವುದಕ್ಕೆ ಸೂಚನೆ ನೀಡಿದ್ದಾರೆ. ಪಕ್ಷೇತರರು ಯಾರೆಲ್ಲಾ ಗೆಲ್ಲುತ್ತಾರೆ ಅವರ ಮೇಲೆ ಕಣ್ಣಿಡಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿ. ಕುಮಾರಸ್ವಾಮಿ ಅವರ ಮೈತ್ರಿ ಷರತ್ತಿನ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಪಕ್ಷ ಬಿಟ್ಟು ಹೋದವರ ಮೇಲೆ ಗಮನ ಹರಿಸಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!