Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಸಿಎಂ ಆಗೋದ್ರಲ್ಲಿ ತಪ್ಪೇನಿದೆ : ಸಿದ್ದರಾಮಯ್ಯ

---Advertisement---

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ರಣಕಣ ಜೋರಾಗಿದೆ. ಮೂರು ಪಕ್ಷಗಳು ಅಧಿಕಾರದ ಗದ್ದುಗೆಗೆ ಪ್ರಚರ ಕಾರ್ಯ ಆರಂಭಿಸಿದ್ದಾರೆ. ಈ ಬಾರಿಯ ಚುನಾವಣೆ ಬಾರೀ ಕುತೂಹಲ ಮೂಡಿಸಿದ್ದು, ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ಪ್ತಶ್ನೆ ಎಲ್ಲರನ್ನು ಕಾಡುತ್ತಿದೆ. ಈ ಮಧ್ಯೆ ಕಾಂಗ್ರೆಸ್ ನಲ್ಲಿ ಆಗಾಗ ಸಿಎಂ ಖುರ್ಚಿ ವಿಚಾರ ಚರ್ಚೆಯಾಗುತ್ತಲೆ ಇರುತ್ತದೆ.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಹುದ್ದೆಯ ಚರ್ಚೆ ನಡೆಯುತ್ತಿದೆ. ಇಬ್ಬರ ಬೆಂಬಲಿಗರು ನಮ್ಮ ನಾಯಕ‌ ಸಿಎಂ ಆಗಲಿ ಎಂದೇ ಬಯಸುತ್ತಾರೆ. ಜೊತೆಗೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರಲ್ಲೂ ಸಿಎಂ ಆಗಬೇಕೆಂಬ ಹಂಬಲವೂ ಇದೆ. ಆ ಆಸೆ ಆಗಾಗ ವ್ಯಕ್ತವಾಗುತ್ತದೆ. ಆದರೆ ಇದೀಗ ಸಿದ್ದರಾಮಯ್ಯ ಅವರು, ಡಿಕೆಶಿ ಸಿಎಂ ಆದರೆ ತಪ್ಪೇನು ಎಂದಿದ್ದಾರೆ.

ಖಾಸಗಿ ಚಾನೆಲ್ ಸಂದರ್ಶನ ಒಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಡಿಕೆಶಿ ಸಿಎಂ ಆಗಲು ಬಯಸಿದ್ರೆ, ಆಕಾಂಕ್ಷಿಯಾಗಿದ್ರೆ ತಪ್ಪಲ್ಲ. ನಾನು ಸಿಎಂ ಹುದ್ದೆ ಆಕಾಂಕ್ಷಿಯಾಗಿದ್ದರೆ ಅದೂ ತಪ್ಪಲ್ಲ. ಅಂತಿಮವಾಗಿ ತೀರ್ಮಾನ ಮಾಡುವುದು ಶಾಸಕರು ಹಾಗೂ ಹೈಕಮಾಂಡ್ ನಾಯಕರು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...