Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ ಸಿಎಂ ಆಗೋದ್ರಲ್ಲಿ ತಪ್ಪೇನಿದೆ : ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ರಣಕಣ ಜೋರಾಗಿದೆ. ಮೂರು ಪಕ್ಷಗಳು ಅಧಿಕಾರದ ಗದ್ದುಗೆಗೆ ಪ್ರಚರ ಕಾರ್ಯ ಆರಂಭಿಸಿದ್ದಾರೆ. ಈ ಬಾರಿಯ ಚುನಾವಣೆ ಬಾರೀ ಕುತೂಹಲ ಮೂಡಿಸಿದ್ದು, ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ಪ್ತಶ್ನೆ ಎಲ್ಲರನ್ನು ಕಾಡುತ್ತಿದೆ. ಈ ಮಧ್ಯೆ ಕಾಂಗ್ರೆಸ್ ನಲ್ಲಿ ಆಗಾಗ ಸಿಎಂ ಖುರ್ಚಿ ವಿಚಾರ ಚರ್ಚೆಯಾಗುತ್ತಲೆ ಇರುತ್ತದೆ.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಹುದ್ದೆಯ ಚರ್ಚೆ ನಡೆಯುತ್ತಿದೆ. ಇಬ್ಬರ ಬೆಂಬಲಿಗರು ನಮ್ಮ ನಾಯಕ‌ ಸಿಎಂ ಆಗಲಿ ಎಂದೇ ಬಯಸುತ್ತಾರೆ. ಜೊತೆಗೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರಲ್ಲೂ ಸಿಎಂ ಆಗಬೇಕೆಂಬ ಹಂಬಲವೂ ಇದೆ. ಆ ಆಸೆ ಆಗಾಗ ವ್ಯಕ್ತವಾಗುತ್ತದೆ. ಆದರೆ ಇದೀಗ ಸಿದ್ದರಾಮಯ್ಯ ಅವರು, ಡಿಕೆಶಿ ಸಿಎಂ ಆದರೆ ತಪ್ಪೇನು ಎಂದಿದ್ದಾರೆ.

ಖಾಸಗಿ ಚಾನೆಲ್ ಸಂದರ್ಶನ ಒಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಡಿಕೆಶಿ ಸಿಎಂ ಆಗಲು ಬಯಸಿದ್ರೆ, ಆಕಾಂಕ್ಷಿಯಾಗಿದ್ರೆ ತಪ್ಪಲ್ಲ. ನಾನು ಸಿಎಂ ಹುದ್ದೆ ಆಕಾಂಕ್ಷಿಯಾಗಿದ್ದರೆ ಅದೂ ತಪ್ಪಲ್ಲ. ಅಂತಿಮವಾಗಿ ತೀರ್ಮಾನ ಮಾಡುವುದು ಶಾಸಕರು ಹಾಗೂ ಹೈಕಮಾಂಡ್ ನಾಯಕರು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

error: Content is protected !!