Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿದ್ದರಾಮಯ್ಯ ಸಾಧನಾ ಸಮಾವೇಶ ಮಾಡಿದ್ರೆ ಏನ್ರೀ ತಪ್ಪು : ಸಿಎಂ ಪರ ಈಶ್ವರಪ್ಪ ಬ್ಯಾಟಿಂಗ್

---Advertisement---

 

ಶಿವಮೊಗ್ಗ: ಒಬ್ಬ ಮುಖ್ಯಮಂತ್ರಿಗಳಾಗಿ ಶಾಸಕರಿಗೆ ದುಡ್ಡು ಕೊಡ್ತೀನಿ ಅಂತ ಹೇಳುವುದು ಸೆಳೆದುಕೊಳ್ಳುವುದಕ್ಕೆ ಅಂತ ಹೇಳಲ್ಲ. 50 ಕೋಟಿ ಕೊಟ್ಟರೆ ಬಗೆಹರಿಯುತ್ತೇನು..? ಸಾಧ್ಯವೇ ಇಲ್ಲ. ಈಗಿನ್ನೂ ಇದು ಶುರುವಾಗಿದೆ ಅಷ್ಟೇ. ಅದೇನೋ ಹೇಳ್ತಾರಲ್ಲ ಇದು ಟ್ರಯಲ್ ಅಷ್ಟೇ ಪಿಕ್ಚರ್ ಅಭಿ ಬಾಕಿಹೇ ಅಂತ ಆ ರೀತಿ ಇದು. ಅವರೇ ಆಗ್ಬೇಕು, ಇವರೇ ಆಗ್ಬೇಕು ಅಂತ ಶುರು ಮಾಡಿದ್ದಾರೆ. ಈಗ ಸ್ವಾಮೀಜಿಗಳು ಬೇರೆ ಎಂಟ್ರಿ ಕೊಟ್ಟಿದ್ದಾರೆ. ಸ್ವಾಮೀಜಿಗಳ ಕೆಲಸ ಬೇಜಾನ್ ಇರುತ್ತೆ. ಅವರ್ಯಾಕೆ ಈ ಕೆಲಸಕ್ಕೆ‌ ಎಂಟ್ರಿಯಾಗಿದ್ದಾರೆ ಅನ್ನೋದು ಗೊತ್ತಾಗ್ತಾ ಇಲ್ಲ ಎಂದಿದ್ದಾರೆ.

 

ಇದೇ ವೇಳೆ ಕಾಂಗ್ರೆಸ್ ಸಾಧನಾ ಸಮಾವೇಶ ಮಾಡ್ತಿರುವ ಬಗ್ಗೆ ಮಾತನಾಡಿದ ಈಶ್ವರಪ್ಪ ಅವರು, ಯಾಕ್ ಆಗಬಾರದು. ರಾಜಕೀಯ ಪಕ್ಷಗಳು ಜೀವಂತವಾಗಿರಬೇಕು ಅಂದ್ರೆ ಈ ರೀತಿಯೆಲ್ಲಾ ಆಗ್ತಾ ಇರುತ್ತೆ. ತಪ್ಪು ಅಂತ ನಾನು ಹೇಳುವುದಿಲ್ಲ. ಆದರೆ ಈ ಆಶ್ವಾಸನೆ ಕೊಟ್ಟಿದ್ದಾರಲ್ಲ 50 ಕೋಟಿ ಇದು ಫೇಕ್ ಡಾಕ್ಯುಮೆಂಟ್ ಕ್ರಿಯೇಟ್ ಮಾಡಿದವರ ರೀತಿ ಆಗಬಾರದು. ಇಡೀ ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಇದ್ದಂತ ಸಮಯದಲ್ಲಿ ಒಬಿಸಿ, ಎಸ್ಸಿ, ಎಸ್ಟಿ ಎಲ್ಲಾ ಡಿಪಾರ್ಟ್ಮೆಂಟ್ ಗೆ ಕೂಡ ಹಣ ಬಿಡುಗಡೆ ಮಾಡಿ, ಕೆಲಸ ಅರ್ಧಂಬರ್ಧ ಶುರುವಾಗಿ, ಈ ಸರ್ಕಾರ ಚುನಾವಣೆಗೆ ಬಂದಾಗ ಕೆಲಸ ಅರ್ಧಕ್ಕೆ ನಿಂತಿದೆ.

 

ಆಗ ಇವರು ಮಾಡಬೇಕಾಗಿದ್ದಿದ್ದು ಏನು ಅದನ್ನ ಮುಂದುವರೆಸಬೇಕಿತ್ತು. ಆದರೆ ಇವರೇನು ಮಾಡಿದ್ರು, ಅದನ್ನ ನಿಲ್ಲಿಸಿ ಬಿಡಿ ನಾವು ಅದಕ್ಕೆ ಒಂದು ಪೈಸೆ ಕೊಡಲ್ಲ ಅಂತ. ಸ್ಟೇ ಮಾಡ್ಲಿಲ್ಲ, ಕ್ಯಾನ್ಸಲ್ ಮಾಡಿಬಿಟ್ರು. ಎಸ್ಸಿ, ಎಸ್ಟಿ ಪರವಾವಿರುವಂತ ಸರ್ಕಾರ, ಆ ಹಿಂದುಳಿದವರಿಗೆ, ದಲಿತರಿಗೆ ಸಮಾಜ ಕಲ್ಯಾಣ ಇಲಾಖೆಗೆ ಕೊಟ್ಟಂತ ಹಣವನ್ನ ಕ್ಯಾನ್ಸಲ್ ಮಾಡಿದ್ರು ಎಂದು ಮತ್ತೊಂದು ಕಡೆ ಆಕ್ರೋಶ ಹೊರ ಹಾಕಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...