ಬೆಂಗಳೂರು: ಸದ್ಯ ಕೊರೊನಾ ಹೆಚ್ಚಳದ ಯಾವ ಭಯವೂ ಕಾಣುತ್ತಿಲ್ಲ. ಹೀಗೆ ಸಹಜ ಸ್ಥಿತಿಯಲ್ಲೇ ಇದ್ದರೆ ಎಲ್ಲರೂ ಜೀವನ ಮಾಡಬಹುದು. ಆದ್ರೆ ಸಾಲು ಸಾಲು ಹಬ್ಬಗಳು ಇರುವುದರಿಂದ ಕೊರೊನಾ ಹೆಚ್ಚಾಗುವ ಸಾಧ್ಯತೆಯೂ ಹೆಚ್ಚಾಗಿರುತ್ತೆ.
ಹೀಗಾಗಿ ಸರ್ಕಾರ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ. ಕೊರೊನಾ ಹೆಚ್ಚಳವನ್ನ ತಡೆಯಲು ಸರ್ಕಾರ ಮುಂದಾಗಿದ್ದು, ಆದೇಶದಲ್ಲಿ ಎಚ್ಚರಿಕೆಯನ್ನು ನೀಡಿದೆ.
ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಬರಲಿದೆ. ಕೊರೊನಾದಿಂದಾಗಿ ಎರಡು ವರ್ಷಗಳಿಂದ ಯಾವ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡೋದಕ್ಕೆ ಸಾಧ್ಯವೇ ಆಗಿಲ್ಲ. ಈ ಬಾರಿ ಕೊರೊನಾ ತಗ್ಗಿರುವ ಕಾರಣ ದೀಪಾವಳಿ ಹಬ್ಬವನ್ನ ಅದ್ಧೂರಿಯಾಗಿ ಆಚರಣೆ ಮಾಡಬೇಕೆಂಬ ಬಯಕೆ ಎಲ್ಲರಲ್ಲೂ ಇತ್ತು. ಆದ್ರೆ ಸರ್ಕಾರ ಇದಕ್ಕೆ ಬ್ರೇಕ್ ಹಾಕಿದೆ.
ಸಾಲು ಸಾಲು ಹಬ್ಬಗಳ ಹಿನ್ನೆಲೆ ಜನಸಂದಣಿ ಹೆಚ್ಚಾಗುತ್ತೆ. ಈ ವೇಳೆ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ದೀಪಾವಳಿ ಹಬ್ಬವನ್ನ ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…