Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊರಗಿನ ಪರಿಸ್ಥಿತಿ ಏನೇ ಇರಲಿ, ಆಂತರಿಕ ಪರಿಸ್ಥಿತಿ ಸಧೃಢವಾಗಿದೆ : ಪ್ರಧಾನಿ ಮೋದಿ

Facebook
Twitter
Telegram
WhatsApp

ಬೆಂಗಳೂರು: ಬಿಸಿಇಸಿಯಇಲ್ಲಿ ಇಂದು ಇಂಧನ ಸಪ್ತಾಹ ಸಮಾವೇಶ ನಡೆಯುತ್ತಿದೆ. ಇದನ್ನು ಉದ್ಘಾಟಿಸಿದ ಪ್ರಧಾನಿ ಮೋದಿ ಭಾಷಣ ಆರಂಭಿಸಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಭಾರತ ಅಭಿವೃದ್ದಿಯತ್ತ ಮುನ್ನಡೆಯುತ್ತಿದೆ. ಹೊರಗಿನ ಪರಿಸ್ಥಿತಿ ಏನೇ ಇರಲಿ, ಆಂತರಿಕ ಪರಿಸ್ಥಿತಿ ಸಧೃಢವಾಗಿದೆ ಎಂದಿದ್ದಾರೆ.

ಇಲೆಕ್ಟ್ರಿಕ್ ವಾಹನ, ಜೈವಿಕ ಇಂಧನ ಉತ್ಪಾದನೆ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಲಾಗುವುದು. ಒನ್ ನೇಷನ್ ಒನ್ ಗ್ರೀಡ್ ಯೋಜನೆಗೆ ಮತ್ತಷ್ಟು ವೇಗ ಹೆಚ್ಚಿಸಲಾಗುವುದು. ಮುಂದಿನ 4-5 ವರ್ಷದಲ್ಲಿ ಗ್ಯಾಸ್ ಪೈಪ್ ಲೈನ್ ಸಂಪರ್ಕದ ಗುರಿ ಹೊಂದಿದ್ದೇವೆ. ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ 8 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದು. 35 ಸಾವಿರ ಗ್ಯಾಸ್ ಪೈಪ್ ಲೈನ್ ಸಂಪರ್ಕ ಮಾಡಲಾಗುವುದು. ನ್ಯಾಷನಲ್ ಗ್ರೀನ್ ಹೈಡ್ರೋಜನ್ ಮಿಷನ್ ಹೊಸ ದಿಕ್ಕು ನೀಡಲಿದೆ. ದೇಶದ ಪ್ರತಿ ಹಳ್ಳಿಗೂ ಇಂಟರ್ ನೆಟ್ ಒದಗಿಸುವ ಯೋಜನೆ ಇದೆ.

ಶ್ರೀಸಾಮಾನ್ಯರು ಹಾಗೂ ಮಧ್ಯಮವರ್ಗದ ಜನರ ಅಭಿವೃದ್ದಿಯತ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ. ತಳಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ಪ್ರಾಬಲ್ಯ ದೇಶವನ್ನು ಪ್ರಾಬಲ್ಯವಾಗಿಟ್ಟಿದೆ. ಮೊಬೈಲ್ ಉತ್ಪಾದನೆಯಲ್ಲಿ ದೇಶದಲ್ಲಿಯೇ ಭಾರತ ಎರಡನೇ ಸ್ಥಾನದಲ್ಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!