Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಟ್ಸಾಪ್ ಚಾನೆಲ್ : ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ…!

Facebook
Twitter
Telegram
WhatsApp

PM Modi WhatsApp Channel : ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ  ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ವಾಟ್ಸ್‌ಆ್ಯಪ್‌ ಚಾನೆಲ್‌ನಲ್ಲೂ ಸುದ್ದಿ ಹರಿದಾಡಿತ್ತು. ಪ್ರಧಾನಿ ಮೋದಿ ತಮ್ಮ ವಾಟ್ಸಾಪ್ ಚಾನೆಲ್ ಆರಂಭಿಸಿದ ಒಂದೇ ದಿನದಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಹೊಂದುವ ಮೂಲಕ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. 

ಈಗಾಗಲೇ X(Twitter), Facebook, Instagram ನಲ್ಲಿ ದಾಖಲೆಯ ಫಾಲೋವರ್ಸ್ (Followers) ಪಡೆದಿದ್ದಾರೆ.
ಇದೀಗ ವಾಟ್ಸಾಪ್ ಚಾನೆಲ್‌ನಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಸಾಧಿಸಿರುವುದು ಮತ್ತೊಂದು ವಿಶೇಷವಾಗಿದೆ.

91 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಪ್ರಧಾನಿ ಮೋದಿ X ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಭಾರತೀಯರಾಗಿದ್ದಾರೆ. ಫೇಸ್‌ಬುಕ್‌ನಲ್ಲಿ, ಪಿಎಂ ಮೋದಿ 48 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 78 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾಟ್ಸಾಪ್ ಚಾನೆಲ್‌ಗಳಿಗೆ ಸೇರ್ಪಡೆಗೊಂಡಿದ್ದು ಗೊತ್ತೇ ಇದೆ. ವಾಟ್ಸಾಪ್ ಚಾನೆಲ್‌ಗೆ ಸೇರ್ಪಡೆಯಾಗಲು ಸಂತೋಷವಾಗುತ್ತಿದೆ ಎಂದು ಮೋದಿ ಹೊಸ ಸಂಸತ್ ಕಟ್ಟಡದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಸೆಪ್ಟೆಂಬರ್ 13 ರಂದು, ಭಾರತವನ್ನು ಹೊರತುಪಡಿಸಿ, WhatsApp 150 ದೇಶಗಳಲ್ಲಿ ಚಾನೆಲ್ಗಳನ್ನು ಪ್ರಾರಂಭಿಸಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳಗಾವಿ ಅಧಿವೇಶನದಲ್ಲಿ ವಕೀಲ ರಕ್ಷಣಾ ಕಾಯ್ದೆ ಜಾರಿಗೆ ತರಲು ಚಳ್ಳಕೆರೆ ತಾಲೂಕು ವಕೀಲರ ಸಂಘದ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಗುಲ್ಬರ್ಗ ಜಿಲ್ಲೆಯ ಉದ್ದೂರು ತಾಲೂಕಿನ ವಕೀಲರಾದ ಈರಣ್ಣಗೌಡಮಾಳಿ ಪಾಟೀಲ್ ರವರ ಮೇಲೆ ಯಾವುದೇ

ಮಕ್ಕಳಲ್ಲಿ ಪ್ರಶ್ನೆ ಮಾಡುವ ಮನೋಭಾವ ಬೆಳಸಬೇಕು : ಜಿಲ್ಲಾಧಿಕಾರಿ ದಿವ್ಯಪ್ರಭು

ಚಿತ್ರದುರ್ಗ.ಡಿ.08: ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪ್ರಶ್ನೆ ಮಾಡುವ ಮನೋಭಾವವನ್ನು ಬೆಳಸಬೇಕು, ಆಗ ಮಾತ್ರ ವಿದ್ಯಾರ್ಥಿಗಳು ಮುಂದೆ ಬರಲು ಸಾಧ್ಯ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ

ಚಳ್ಳಕೆರೆಯಲ್ಲಿ ಹೃದಯ ವಿದ್ರಾವಕ ಘಟನೆ | ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ನೇಣಿಗೆ ಶರಣಾದ ತಾಯಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಇಬ್ಬರು ಮಕ್ಕಳನ್ನು ಪಾತ್ರ ನೀರಿನಲ್ಲಿ ಮುಳುಗಿಸಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ

error: Content is protected !!