Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದಸರಾ ಉತ್ಸವ ಶುರುವಾಗೋದು ಯಾವಾಗಿಂದ..? ಈಗ ತಯಾರಿ ಹೇಗಿದೆ..?

---Advertisement---

 

ಮೈಸೂರು: ನಾಡಹಬ್ಬ ದಸರಾಗೆ ಈಗಾಗಲೇ ತಯಾರಿ ಶುರುವಾಗಿದೆ. ಅಕ್ಟೋಬರ್ 15 ರಿಂದ ಅಕ್ಟೋಬರ್ 24ರ ತನಕ ದಸರಾ ಉತ್ಸವ ನಡೆಯಲಿದೆ. ಹೀಗಾಗಿ‌‌ ಇಂದಿನಿಂದಲೇ ತಯಾರಿ ಶುರುವಾಗಿದೆ. ಗಜಪಡೆಗಳ ಸ್ವಾಗತಕ್ಕೆ ಮೈಸೂರು ನಗರ ಸಜ್ಜಾಗಿದೆ.

 

ಸೆಪ್ಟೆಂಬರ್1 ರಿಂದ ಗಜಪಯಣ ಸಮಾರಂಭ ಆರಂಭವಾಗುತ್ತದೆ. ಇನ್ನು ಕೆಲವೇ ದಿನಗಳಲ್ಲಿ ಗಜಪಡೆ ಮೈಸೂರಿಗೆ ಆಗಮಿಸಲಿದೆ. ಗಜಪಡೆ ವಾಸ್ತವ್ಯಕ್ಕಾಗಿ ಈಗಾಗಲೇ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಾಣ ಮಾಡಿದೆ. ದಸರಾ ಆನೆಗಳಿಗೆ ಮಾತ್ರವಲ್ಲ, ಮಾವುತರು, ಅವರ ಕುಟುಂಬಸ್ಥರಿಗೂ ಶೆಡ್ ಗಳ ನಿರ್ಮಾಣ ಮಾಡಲಾಗುತ್ತಿದೆ.

ಆನೆಗಳ ಜೊತೆಗೆ ಮಾವುತರು, ಕಾವಾಡಿಗಳು ಕೂಡ ಮೈಸೂರಿಗೆ ಅಗಮಿಸಲಿದ್ದಾರೆ. ಸಾಂಪ್ರದಾಯಿಕವಾಗಿ ಗಜಪಡೆಗೆ ಜಿಲ್ಲಾಡಳಿತ ಸ್ವಾಗತ ಕೋರಲಿದೆ. ಜಂಬೂಸವಾರಿ ಮೆರವಣಿಗೆಗೆ ಕ್ಯಾಪ್ಟನ್ ಅಭಿಮನ್ಯು ರೆಡಿಯಾಗುತ್ತಿದ್ದು, 750 ಕೆಜಿಯ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ ಅಭಿಮನ್ಯು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...