Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಪಕ್ಷ ನಾಯಕನ ಆಯ್ಕೆ ಯಾವಾಗ..? ಕೆ ಎಸ್ ಈಶ್ವರಪ್ಪ ಹೇಳಿದ್ದೇನು..?

Facebook
Twitter
Telegram
WhatsApp

 

ಸದನ ಶುರುವಾಗಿ ಎರಡನೇ ದಿನವಾದರೂ ಬಿಜೆಪಿಯಲ್ಲಿ ಮಾತ್ರ ಇನ್ನು ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಈ ಬಗ್ಗೆ ಕೆ ಎಸ್ ಈಶ್ವರಪ್ಪ ಮಾತನಾಡಿದ್ದಾರೆ. ಇದೇ ವೇಳೆ ಶಾಸಕ ಬಸನಗೌಡ ಯತ್ನಾಳ್ ಗೆ ಕಿವಿ ಮಾತು ಹೇಳಿದ್ದಾರೆ.

 

ಎಲ್ಲರಿಗೂ ಒಂದು ಮಾತು ಹೇಳುತ್ತೇನೆ. ಅಂಕಿ ಅಂಶಗಳಲ್ಲಿ ಸೋತಿದ್ದೇವೆ ವಿನಃ ಪರ್ಸೆಂಟೇಜ್ ನಲ್ಲಿ ಅಲ್ಲ. ಇಡೀ ಹಿಂದುತ್ವದ ಮೂಲಕ ಬಿಜೆಪಿ ಹಾಗೂ ಸಂಘಟನೆ ಬೆಳೆದಿದೆ. ಇದರ ಆಧಾರದ ಮೇಲೆ ವಿಪಕ್ಷ ನಾಯಕರ ಆಯ್ಕೆಯಾಗುತ್ತದೆ. ಆದರೆ ರಾಜ್ಯಾಧ್ಯಕ್ಷರ ನೇಮಕ ಯಾವಾಗ ಆಗುತ್ತದೆ ಗೊತ್ತಿಲ್ಲ.

ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಶೀಘ್ರವೇ ನೇಮಕವಾಗುತ್ತದೆ. ಇವತ್ತು ಸಂಜೆ ಅಥವಾ ನಾಳೆಯೊಳಗೆ ವಿಪಕ್ಷ ನಾಯಕನ ಆಯ್ಕೆಯಾಗುತ್ತದೆ. ರಾಜಕಾರಣದಲ್ಲಿ ಪ್ರತಿ ಸ್ಥಾನಕ್ಕೂ ಪೈಪೋಟಿ ಇದ್ದೇ ಇರುತ್ತದೆ. ವಿಪಕ್ಷದ ನಾಯಕನ ಆಯ್ಕೆ ಸ್ವಲ್ಪ ತಡವಾಗಿದೆ ನಿಜ ಒಪ್ಪುತ್ತೇನೆ. ಆದರೆ ಇದು ಕೇವಲ ವಿಪಕ್ಷ ನಾಯಕನ ಆಯ್ಕೆ ವಿಚಾರವಲ್ಲ. ರಾಜ್ಯ ಬಿಜೆಪಿಗೆ ಹೊಸ ತಿರುವು ನೀಡುವ ಸಮಯ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!