Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಪಕ್ಷ ನಾಯಕನ ಆಯ್ಕೆ ಯಾವಾಗ..? ಕೆ ಎಸ್ ಈಶ್ವರಪ್ಪ ಹೇಳಿದ್ದೇನು..?

Facebook
Twitter
Telegram
WhatsApp

 

ಸದನ ಶುರುವಾಗಿ ಎರಡನೇ ದಿನವಾದರೂ ಬಿಜೆಪಿಯಲ್ಲಿ ಮಾತ್ರ ಇನ್ನು ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಈ ಬಗ್ಗೆ ಕೆ ಎಸ್ ಈಶ್ವರಪ್ಪ ಮಾತನಾಡಿದ್ದಾರೆ. ಇದೇ ವೇಳೆ ಶಾಸಕ ಬಸನಗೌಡ ಯತ್ನಾಳ್ ಗೆ ಕಿವಿ ಮಾತು ಹೇಳಿದ್ದಾರೆ.

 

ಎಲ್ಲರಿಗೂ ಒಂದು ಮಾತು ಹೇಳುತ್ತೇನೆ. ಅಂಕಿ ಅಂಶಗಳಲ್ಲಿ ಸೋತಿದ್ದೇವೆ ವಿನಃ ಪರ್ಸೆಂಟೇಜ್ ನಲ್ಲಿ ಅಲ್ಲ. ಇಡೀ ಹಿಂದುತ್ವದ ಮೂಲಕ ಬಿಜೆಪಿ ಹಾಗೂ ಸಂಘಟನೆ ಬೆಳೆದಿದೆ. ಇದರ ಆಧಾರದ ಮೇಲೆ ವಿಪಕ್ಷ ನಾಯಕರ ಆಯ್ಕೆಯಾಗುತ್ತದೆ. ಆದರೆ ರಾಜ್ಯಾಧ್ಯಕ್ಷರ ನೇಮಕ ಯಾವಾಗ ಆಗುತ್ತದೆ ಗೊತ್ತಿಲ್ಲ.

ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಶೀಘ್ರವೇ ನೇಮಕವಾಗುತ್ತದೆ. ಇವತ್ತು ಸಂಜೆ ಅಥವಾ ನಾಳೆಯೊಳಗೆ ವಿಪಕ್ಷ ನಾಯಕನ ಆಯ್ಕೆಯಾಗುತ್ತದೆ. ರಾಜಕಾರಣದಲ್ಲಿ ಪ್ರತಿ ಸ್ಥಾನಕ್ಕೂ ಪೈಪೋಟಿ ಇದ್ದೇ ಇರುತ್ತದೆ. ವಿಪಕ್ಷದ ನಾಯಕನ ಆಯ್ಕೆ ಸ್ವಲ್ಪ ತಡವಾಗಿದೆ ನಿಜ ಒಪ್ಪುತ್ತೇನೆ. ಆದರೆ ಇದು ಕೇವಲ ವಿಪಕ್ಷ ನಾಯಕನ ಆಯ್ಕೆ ವಿಚಾರವಲ್ಲ. ರಾಜ್ಯ ಬಿಜೆಪಿಗೆ ಹೊಸ ತಿರುವು ನೀಡುವ ಸಮಯ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!