Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಜೆಟ್ ನಲ್ಲಿ ಸರ್ಕಾರಿ ಶಾಲೆಗೆ ಇಟ್ಟ ಹಣ ಎಲ್ಲಿ ಹೋಯ್ತು..? : ಪೋಷಕರ ಪ್ರಶ್ನೆ

Facebook
Twitter
Telegram
WhatsApp

 

 

ಸದ್ಯ ಸರ್ಕಾರ ಸರ್ಕಾರಿ ಶಾಲೆಗಳ ಬಗ್ಗೆ ತೆಗೆದುಕೊಂಡಿರುವ ನಿರ್ಣಯದಿಂದ ಇಂತದ್ದೊಂದು ಪ್ರಶ್ನೆ ಉದ್ಭವವಾಗಿದೆ. ಸರ್ಕಾರದಿಂದ ಅಧಿಕೃತ ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಪ್ರತಿ ತಿಂಗಳು ಪೋಷಕರು 100 ರೂಪಾಯಿ ದೇಣಿಗೆ ಕೊಡಬೇಕಂತೆ. ಈ ವಿಚಾರ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಶಾಲೆಯ ಅಭಿವೃದ್ದಿ ಕೆಲಗಳಿಗೆ ಈ ಹಣವನ್ನು ಬಳಸಿಕೊಳ್ಳಬಹುದು ಎಂದು ಸೂಚಿಸಲಾಗಿದೆ. ಶಾಲೆಗಳಲ್ಲಿ ಬೇಕಾದ ಮೂಲ ಸೌಕರ್ಯಗಳಿಗೆ ಈ ಸೌಲಭ್ಯಕ್ಕಾಗಿ ಈ ಹಣವನ್ನು ಬಳಸಿಕೊಳ್ಳಬಹುದು. ಶಾಲೆಯ ಸಣ್ಣ ಪ್ರಮಾಣದ ದುರಸ್ತಿ, ಶಾಲಾ ಶುಚಿತ್ವ, ಶೈಕ್ಷಣಿಕ ಚಟುವಟಿಕೆ, ಶೌಚಾಲಯ, ವಿದ್ಯುತ್ ಬಿಲ್, ಶಾಲಾ ಪರಿಕರಗಳ ರಿಪೇರಿ, ಅಗತ್ಯ ಉಪಕರಣ ಖರೀದಿ, ಗಣಕ ಯಂತ್ರ ಖರೀದಿ, ಅಗತ್ಯವಿದ್ದಲ್ಲಿ ಅತಿಥಿ ಶಿಕ್ಷಕರ ಸಂಭಾವನೆಯನ್ನು ಅದರಲ್ಲಿಯೇ ನೀಡಬೇಕಂತೆ. ಇದು ಮೊದಲ ಆದ್ಯತೆ ನೀಡಲಾಗಿದೆ.

ಇನ್ನುಳಿದಂತೆ ದ್ವಿತಿಯ ಆದ್ಯತೆಯಲ್ಲಿ, ಮಕ್ಕಳ ಉಪಯೋಗಕ್ಕಾಗಿ ಡೆಸ್ಕ್ ಗಳು ಮತ್ತು ಬೆಂಚ್ ಗಳು. ಶಾಲಾ ಆಟದ ಮೈದಾನ ಸಿದ್ಧತೆ, ಇ ಕಲಿಕಾ ಕೇಂದ್ರ ಸ್ಥಾಪನೆ, ಗ್ರಂಥಾಲಯ, ಸ್ಕೌಟ್ಸ್ ಅಂಡ್ ಗೈಡ್ಸ್, ಎನ್ಸಿಸಿ ಇತ್ಯಾದಿ ಇತ್ಯಾದಿ. ಆದರೆ ಹಣವನ್ನು ಪೋಷಕರಿಂದ ಬಲವಂತವಾಗಿ ತೆಗೆದುಕೊಳ್ಳುವಂತಿಲ್ಲ ಎಂಬುದನ್ನು ಸುತ್ತೋಲೆಯಲ್ಲಿ ಹೊರಡಿಸಿದೆ. ಈ ಸುತ್ತೋಲೆ ನೋಡಿ ಬಜೆಟ್ ನಲ್ಲಿ ಸರ್ಕಾರಿ ಶಾಲೆಗೆ ಇಟ್ಟ ಹಣ ಎಲ್ಲಿ ಹೋಯ್ತು..? : ಪೋಷಕರ ಪ್ರಶ್ನಿಸುತ್ತಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!