Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಷ್ಟೊಂದು ಕೇಸರಿ ಶಾಲೂ ದಿಢೀರನೇ ಎಲ್ಲಿಂದ ಬಂತು : ಡಿಕೆಶಿ ಪ್ರಶ್ನೆ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲೂ ವಿಚಾರ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಈ ವಿವಾದದಿಂದ ಮಕ್ಕಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ವಿವಾದದ ಬಗ್ಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಒಂದಷ್ಟು ಪ್ರಶ್ನಿಸಿದ್ದಾರೆ.

ಹಿಜಾಬ್ ವಿರೋಧಿಸ ಕೇಸರಿ ಶಾಲೂ ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬರ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿ ಕೆ ಶಿವಕುಮಾರ್, 50 ಲಕ್ಷ ಶಾಲೂಗಳನ್ನ ಸೂರತ್ ನಲ್ಲಿ ಆರ್ಡರ್ ಮಾಡಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಈ ಕೇಸರಿ ಶಾಲೂ, ಪೇಟಾ ಎಲ್ಲಾ ಎಲ್ಲಿಂದ ಬಮನತು..? ನಮಗೇನು ಮಾಹಿತಿ ಇಲ್ಲ ಅಂದ್ಕೊಂಡಿದ್ದೀರಾ..? ನನ್ನ ಬಳಿ ಎಲ್ಲಾ ದಾಖಲೆ ಇದೆ. ಸಮಯ ಬಂದಾಗ ಎಲ್ಲಾ ಮಾತಾಡ್ತೇನೆ.

ಬಿಜೆಪಿಯವರು ನಮ್ಮ ಮೇಲೆ ಸುಖಾ ಸುಮ್ಮನೆ ಆರೋಪ ಮಾಡ್ತಾರೆ. ಆದರೆ ಪಿತೂರಿ ಎಲ್ಲಿಂದ ಬಂದಿದೆ ಗೊತ್ತಾ..? ಶಿವಮೊಗ್ಗದಲ್ಲಿ ಮಂತ್ರಿ‌ ಮಗನೇ ಕೇಸರಿ ಶಾಲುಹ ಹಂಚಿದ್ದಾನೆ. ಮಕ್ಕಳಿಗೆ ಪ್ರಚೋದನೆ ಮಾಡವೇಡಿ. ಅವರ ಮನಸ್ಸಲ್ಲಿ ವಿಷ ಬೀಜ ಬಿತ್ತೋದು ಬೇಡ. ಕಾಸು ಕೊಟ್ಟು ಹುಡುಗರಿಗೆ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!