ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲೂ ವಿಚಾರ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಈ ವಿವಾದದಿಂದ ಮಕ್ಕಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ವಿವಾದದ ಬಗ್ಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಒಂದಷ್ಟು ಪ್ರಶ್ನಿಸಿದ್ದಾರೆ.
ಹಿಜಾಬ್ ವಿರೋಧಿಸ ಕೇಸರಿ ಶಾಲೂ ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬರ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿ ಕೆ ಶಿವಕುಮಾರ್, 50 ಲಕ್ಷ ಶಾಲೂಗಳನ್ನ ಸೂರತ್ ನಲ್ಲಿ ಆರ್ಡರ್ ಮಾಡಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಈ ಕೇಸರಿ ಶಾಲೂ, ಪೇಟಾ ಎಲ್ಲಾ ಎಲ್ಲಿಂದ ಬಮನತು..? ನಮಗೇನು ಮಾಹಿತಿ ಇಲ್ಲ ಅಂದ್ಕೊಂಡಿದ್ದೀರಾ..? ನನ್ನ ಬಳಿ ಎಲ್ಲಾ ದಾಖಲೆ ಇದೆ. ಸಮಯ ಬಂದಾಗ ಎಲ್ಲಾ ಮಾತಾಡ್ತೇನೆ.
ಬಿಜೆಪಿಯವರು ನಮ್ಮ ಮೇಲೆ ಸುಖಾ ಸುಮ್ಮನೆ ಆರೋಪ ಮಾಡ್ತಾರೆ. ಆದರೆ ಪಿತೂರಿ ಎಲ್ಲಿಂದ ಬಂದಿದೆ ಗೊತ್ತಾ..? ಶಿವಮೊಗ್ಗದಲ್ಲಿ ಮಂತ್ರಿ ಮಗನೇ ಕೇಸರಿ ಶಾಲುಹ ಹಂಚಿದ್ದಾನೆ. ಮಕ್ಕಳಿಗೆ ಪ್ರಚೋದನೆ ಮಾಡವೇಡಿ. ಅವರ ಮನಸ್ಸಲ್ಲಿ ವಿಷ ಬೀಜ ಬಿತ್ತೋದು ಬೇಡ. ಕಾಸು ಕೊಟ್ಟು ಹುಡುಗರಿಗೆ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…