Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಯುಧ ಹಿಡಿದುಕೊಂಡು ಬರ್ತಾರೆ ಅಂದ್ರೆ ಕಾನೂನಿನ ಸುವ್ಯವಸ್ಥೆ ಹಾಳಾಗಿದೆ ಅಂತ ಅರ್ಥ: ಸಿದ್ದರಾಮಯ್ಯ..!

Facebook
Twitter
Telegram
WhatsApp

ಬೆಳಗಾವಿ: ಎಂಇಎಸ್ ಪುಂಡರ ಹಾವಳಿ ಮಿತಿಮೀರಿದೆ‌. ಅವರನ್ನ ತಡೆಯಬೇಕು, ಬ್ಯಾನ್ ಮಾಡ್ಬೇಕು ಅಂತ ಈಗಾಗಲೇ ಕನ್ನಡಪರ ಸಂಘಟನೆಗಳು ಒತ್ತಾಯಿಸುತ್ತಿವೆ. ಈ ಸಂಬಂಧ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಅವರ ಮೂರ್ತಿಯನ್ನ ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ. ಇದು ಖಂಡನೀಯ ಎಂದಿದ್ದಾರೆ.

ವಿರೂಪಗೊಳಿಸಿದ ಪ್ರತಿಮೆಯನ್ನ ಪೊಲೀಸರು ಸರಿ ಮಾಡಿದ್ದಾರೆ. ಸಂಗೊಳ್ಳಿ ರಾಯಣ್ಣ ಯಾವುದೋ ಜಾತಿಗೆ ಸಮುದಾಯಕ್ಕೆ ಸೇರಿದ ವ್ಯಕ್ತಿಯಲ್ಲ. ಬ್ರಿಟಿಷರ ವಿರುದ್ಧ ಹೋರಾಟ ಮಾಡಿದಂತ ಸ್ವಾತಂತ್ರ್ಯ ಪ್ರೇಮಿ. ದೇಶಭಕ್ತ. ಅಂಥವರ ಪ್ರತಿಮೆಯನ್ನ ವಿಕೃತಗೊಳಿಸುವಂತವರು ಪುಂಡರಿರ್ತಾರೆ, ಇಲ್ಲ ಪೋಕರಿಗಳಿರ್ತಾರೆ. ಸಮಾಜದಲ್ಲಿ ಅಶಾಂತಿ ಉಂಟು ಮಾಡುವಂತವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.

ಎಂಇಎಸ್ ನ ಬ್ಯಾನ್ ಮಾಡ್ಬೇಕು ಅನ್ನೋ ಒತ್ತಾಯವಿದೆ. ಅದನ್ನ ಸರ್ಕಾರದ ಗಮನಕ್ಕೆ ತರ್ತೇವೆ. ಪ್ರತಿಭಟನೆ ಮಾಡೋ ವಿಚಾರದಲ್ಲಿ ಕನ್ನಡಪರ ಸಂಘಟನೆಗಳಿಗೂ ಅವಕಾಶ ಮಾಡಿಕೊಡಬೇಕು. ಅನ್ಯಾವಾದಾಗ ಪ್ರತಿಭಟನೆ ಮಾಡೋದಕ್ಜೆ ಅವಕಾಶವಿರ್ಬೇಕು. ಎಂಇಎಸ್ ನವರು ಪುಂಡರು. ಅವರ ವಿರುದ್ಧ ಕಠಿಣವಾದಂತ ಕ್ರಮ ತೆಗೆದುಕೊಳ್ಳಬೇಕು.

ಆಯುಧಗಳನ್ನ ಹಿಡಿದುಕೊಂಡು ಬಂದು ವಿರೂಪಗೊಳಿಸ್ತಾರೆ ಅಂದ್ರೆ ಅದರ ಅರ್ಥ ಕಾನೂನಿನ ಸುವ್ಯವಸ್ಥೆ ಹಾಳಾಗಿದೆ ಅಂತಾನೆ. ಪೊಲೀಸಿನವರ ಬಗ್ಗೆ ಇವ್ರಿಗೆ ಭಯ ಇಲ್ಲ ಅನ್ನೋದು ಸ್ಪಷ್ಟವಾಗಿ ಗೊತ್ತಾಗ್ತಾ ಇದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!