Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯಲ್ಲಿ ಯಾವುದು ಶಾಶ್ವತವಲ್ಲ.. ನಾನು ಪಕ್ಷದ ಕಾರ್ಯಕರ್ತ : ಸಿ ಟಿ ರವಿ

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿಯಲ್ಲಿ ಯಾವುದು ಶಾಶ್ವತವಲ್ಲ. ಎಲ್ಲವೂ ಬದಲಾಗುತ್ತಿರುತ್ತೆ. ನಾನು ಕಾರ್ಯಕರ್ತನಷ್ಟೇ. ಪಕ್ಷ ನೀಡಿದ ಜವಬ್ದಾರಿಯನ್ನು ನಿರ್ವಹಿಅಲು ನಾನು ಬದ್ಧನಾಗಿದ್ದೇನೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕಾಲ ಕಾಲಕ್ಕೆ ಎಲ್ಲರೂ ಬದಲಾವಣೆಯಾಗುತ್ತಿರುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯೂ ಆಗಿಲ್ಲ. ಬಿಜೆಪಿಯಲ್ಲಿ ಯಾವುದು ಶಾಶ್ವತವಲ್ಲ. ಎಲ್ಲವೂ ಬದಲಾವಣೆಯಾಗುತ್ತಿರುತ್ತೆ ಎಂದಿದ್ದಾರೆ.

ಇದೇ ತಿಂಗಳ 16 ಮತ್ತು 17 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಆ ಬಳಿಕ ಸರ್ಕಾರ ಮತ್ತು ಪಕ್ಷ ಮಟ್ಟದಲ್ಲಿ ದೊಡ್ಡ ಬದಲಾವಣೆಯೇ ಆಗಲಿದೆ ಎಂಬ ಚರ್ಚೆಗಳು ನಡರಯುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!