Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮದುವೆಯಾಗಲು ಯಾವ ಗ್ರಹಗಳು ಚೆನ್ನಾಗಿರಬೇಕು? ಎಂಬುದರ ಎಂಬುವುದರ ಬಗ್ಗೆ ಮಾಹಿತಿ…..

Facebook
Twitter
Telegram
WhatsApp

 

ಸೋಮಶೇಖರ್ B.Sc

ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಸಾಮಾನ್ಯವಾಗಿ ವಿವಾಹದ ಮೊದಲು ಜಾತಕ ಪರೀಕ್ಷಿಸಲು ಸಾಮಾನ್ಯ.

(1) ಗುರು ಗ್ರಹದ ಪ್ರಭಾವ_
ಗುರುಗ್ರಹವು ಉಚ್ಚವಾಗಿದ್ದರೆ ಶುಭ ದೃಷ್ಟಿ ಫಲ ನೀಡುವನು. ಇಂಥವರ ವೈವಾಹಿಕ ಜೀವನ ಸಂತೋಷವಾಗಿರುತ್ತದೆ. ದಾಂಪತ್ಯ ಜೀವನ ಅನೇಕ ಕಷ್ಟಕಾರ್ಪಣ್ಯಗಳು ದೂರ ಮಾಡುವನು. ಅದರ ಜೊತೆಗೆ ಸಂತಾನ ಫಲ ನೀಡುತ್ತಾನೆ.
ಗುರುಗ್ರಹವು ಸಪ್ತಮ ಸ್ಥಾನದಲ್ಲಿ ಇದ್ದರೆ ಕಷ್ಟ ಕೊಡುತ್ತಾನೆ.ಆದರೆ ವಿಚ್ಛೇದನ ಪ್ರಕ್ರಿಯೆ ಮಾಡುವುದಿಲ್ಲ. ಒಂದು ವೇಳೆ ಗುರುಗ್ರಹವು ಪಾಪಗ್ರಹದ ಪ್ರಭಾವದಲ್ಲಿ ಸಿಲುಕಿದರೆ ದಾಂಪತ್ಯ ಜೀವನ ಅನೇಕ ಪ್ರಕಾರದ ಸಮಸ್ಯೆಗಳನ್ನು ಕೊಡುತ್ತಾನೆ.

(2) ಶುಕ್ರ ಗ್ರಹ

ಶುಕ್ರ ಗ್ರಹದ ಪ್ರಭಾವ ನಿಮ್ಮ ಕುಂಡಲಿಯಲ್ಲಿ ಪರೀಕ್ಷಿಸಬೇಕು. ಶುಕ್ರನು ವಿವಾಹ ಕಾರಣಕರ್ತರು ಎಂದು ಕರೆಯುವುದುಂಟು. ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರಬೇಕು ಎಂದರೆ ಉತ್ತಮ ಸ್ಥಾನದಲ್ಲಿರಬೇಕು

(3) ಮಂಗಳ ಗ್ರಹ___
ಮದುವೆ ವಿಚಾರದಲ್ಲಿ ಜಾತಕ ಪರೀಕ್ಷಿಸುವಾಗ ಮಂಗಳ ಗ್ರಹದ ಸ್ಥಿತಿ ನೋಡಬೇಕು. ಯಾವ ಮನೆಯಲ್ಲಿದೆ ಅದರ ಮೇಲೆ ಯಾವ ಗ್ರಹದ ದೃಷ್ಟಿ ನೋಡಬೇಕು. ಮಂಗಳನು ಯಾವುದರ ಜೊತೆ ಸಂಯೋಗ ಇದೆ ನೋಡಬೇಕು. ಜಾತಕ ದಲ್ಲಿ ಏನಾದರೂ ತೊಂದರೆ ಅಂದರೆ ಮಾಂಗಲಿಕ( ಮಂಗಳದೋಷ, ಅಂಗಾರಕ ದೋಷ , ಕುಜದೋಷ )ಇದೆ ಎಂಬುದರ ಬಗ್ಗೆ ನಿಖರವಾಗಿ ಮಾಹಿತಿ ಪಡೆಯಬೇಕು. ಇದನ್ನೆಲ್ಲಾ ನೋಡಿ ಮದುವೆಗೆ ಅನುಮತಿ ನೀಡಬೇಕು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!