Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರ್ಯಾರಿಗೆ ಯಾವ ಖಾತೆ…? ಇಲ್ಲಿದೆ ಸಂಪೂರ್ಣ ಮಾಹಿತಿ

Facebook
Twitter
Telegram
WhatsApp

 

ಬೆಂಗಳೂರು: ಇಂದು 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೊತೆಗೆ ಸಚಿವರಿಗೆ ಯಾವ್ಯಾವ ಖಾತೆ ಎಂಬುದನ್ನು ಹಂಚಿಕೆ ಮಾಡಲಾಗಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ಖಾತೆ ಹಂಚಿಕೆಯ ಮಾಹಿತಿ ಈ ಕೆಳಕಂಡಂತೆ ಇದೆ.

* ಸಿದ್ದರಾಮಯ್ಯ, ಹಣಕಾಸು ಹಾಗೂ DPAR ಮತ್ತು ಗುಪ್ತಚರ ಇಲಾಖೆ.

* ಡಿಕೆ ಶಿವಕುಮಾರ್, ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ

* ಡಾ. ಜಿ ಪರಮೇಶ್ವರ್, ಗೃಹ ಸಚಿವ

* ಹೆಚ್ ಕೆ ಪಾಟೀಲ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ

* ಹೆಚ್ ಮುನಿಯಪ್ಪ, ಆಹಾರ ಮತ್ತು ನಾಗರಿಕ ಖಾತೆ

* ಕೆ ಜೆ ಜಾರ್ಜ್, ಇಂಧನ ಖಾತೆ

* ಎಂ ಬಿ ಪಾಟೀಲ್, ಐಟಿ, ಬಿಟಿ

* ರಾಮಲಿಂಗಾ ರೆಡ್ಡಿ, ಸಾರಿಗೆ

* ಸತೀಶ್ ಜಾರಕಿಹೊಳಿ, ಲೋಕೋಪಯೋಗಿ

* ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್

* ಜಮೀರ್ ಅಹ್ಮದ್ ಖಾನ್, ವಸತಿ, ವಕ್ಫ್ ಮಂಡಳಿ

* ಕೃಷ್ಣಭೈರೇಗೌಡ, ಕಂದಾಯ

* ದಿನೇಶ್ ಗುಂಡೂರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

* ಚಲುವರಾಯಸ್ವಾಮಿ, ಕೃಷಿ

* ಕೆ ವೆಂಕಟೇಶ್, ಪಶುಸಂಗೋಪನೆ

* ಹೆಚ್ ಸಿ ಮಹಾದೇವಪ್ಪ, ಸಮಾಜ ಕಲ್ಯಾಣ ಇಲಾಖೆ

* ಈಶ್ವರ ಖಂಡ್ರೆ, ಅರಣ್ಯ ಮತ್ತು ಪರಿಸರ

* ಕೆ ಎನ್ ರಾಜಣ್ಣ, ಸಹಕಾರ

* ಶರಣ ಬಸಪ್ಪ ದರ್ಶನಾಪುರ, ಸಣ್ಣ ಕೈಗಾರಿಕೆ

* ಶಿವಾನಂದ ಪಾಟೀಲ್, ಜವಳಿ ಮತ್ತು ಸಕ್ಕರೆ ಖಾತೆ

* ಆರ್ ಬಿ ತಿಮ್ಮಾಪುರ, ಅಬಕಾರಿ ಮತ್ತು ಮುಜರಾಯಿ

* ಎಸ್ ಎಸ್ ಮಲ್ಲಿಕಾರ್ಜುನ, ಗಣಿ‌ಮತ್ತು ಭೂವಿಜ್ಞಾನ

* ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ

* ಶರಣ್ ಪ್ರಕಾಶ್ ಪಾಟೀಲ್ – ಉನ್ನತ ಶಿಕ್ಷಣ

* ಲಕ್ಷ್ಮೀ ಹೆಬ್ಬಾಳ್ಕರ್ – ಮಹಿಳೆ‌ ಮತ್ತು ಮಕ್ಕಳ ಕಲ್ಯಾಣ

* ರಹೀಂ ಖಾನ್ – ಪೌರಾಡಳಿತ

* ಡಿ ಸುಧಾಕರ್ – ಮೂಲಸೌಕರ್ಯ

* ಸಂತೋಷ್ ಲಾಡ್ – ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ದಿ

* ಎನ್ ಎಸ್ ಬೋಸೆರಾಜ್ – ಪ್ರವಾಸ & ವಿಜ್ಞಾನ & ಟೆಜ್ನಾಲಜಿ

* ಭೈರತಿ ಸುರೇಶ್ – ನಗರಾಭಿವೃದ್ಧಿ

* ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

* ಎಂಸಿ ಸುಧಾಕರ್ – ವೈದ್ಯಕೀಯ

* ಬಿ ನಾಗೇಂದ್ರ – ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!