Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕಾರಣದಲ್ಲಿ ಯಾರು ಸತ್ಯವಂತರು..? : ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನೆ

Facebook
Twitter
Telegram
WhatsApp

ಮೈಸೂರು: ಬಿಜೆಪಿ ಸರ್ಕಾರದ ಸಚಿವರ ಮೇಲೆ 40% ಕಮಿಷನ್ ಆರೋಪ ಕೇಳಿ ಬಂದಿದ್ದು, ಆ ಆರೋಪ ಮಾಡಿದಾತನು ಜೀವವೂ ಬಲಿಯಾಗಿದೆ. ಈ ಬೆನ್ನಲ್ಲೇ ಈಶ್ವರಪ್ಪ ತನ್ನ ಸಚಿವ ಸ್ಥಾನವನ್ನು ಕಳೆದುಕೊಂಡು ಆಗಿದೆ. ಈ ಬೆನ್ನಲ್ಲೇ ಮಾಜಿ ಪ್ರಧಾನಿ ದೇವೇಗೌಡ ಅವರು ಈ ಬಗ್ಗೆ ಮಾತನಾಡಿದ್ದು, ರಾಜಕಾರಣದಲ್ಲಿ ಸತ್ಯವಂತರು ಯಾರಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಎಲ್ಲಾ ಕಡೆ ಭ್ರಷ್ಟಾಚಾರ ತುಂಬಿ ಹೋಗಿದೆ ಎಂದು ಪರ್ಸಂಟೇಜ್ ಜಟಾಪಟಿಗೆ ದೇವೇಗೌಡ ಅವರು ವ್ಯಂಗ್ಯವಾಡಿದ್ದಾರೆ. ಅವರ ಮೇಲೆ ಇವರು ಇವರ ಮೇಲೆ ಅವರು ಹೇಳುತ್ತಾರೆ.‌ ಹೀಗಾಗಿ ರಾಜಕಾರಣದಲ್ಲಿ ಯಾರು ಸತ್ಯವಂತರಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ನವರು ಏನು ಮಾಡಿಯೇ ಇಲ್ವಾ..? ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 10% ಸರ್ಕಾರ ಅಂತ ಪ್ರಧಾನಿ ಅವರು ಹೇಳಿದ್ದರು. ಸದ್ಯ ದೇಶದಲ್ಲಿ ಹೇಳಲಾರದಷ್ಟು ಮಟ್ಟಕ್ಕೆ ರಾಜಕಾರಣ ಕೆಟ್ಟಿದೆ. ಎಲ್ಲಾ ಕಡೆಯೂ ಭ್ರಷ್ಟಾಚಾರ ತುಂಬಿ ಹೋಗಿದೆ ಎಂದು ರಾಜಕಾರಣಿಗಳ ಮೇಲೆ ಗರಂ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!