ಭಾಗ್ಯಲಕ್ಷ್ಮೀ ಬಾಂಡ್ ಮೆಚ್ಯುರಿಟಿ ಹಣ ಪಡೆಯಲು ಯಾರನ್ನು ಸಂಪರ್ಕಿಸಬೇಕು ? ಇಲ್ಲಿದೆ ಮಾಹಿತಿ…!

ಚಿತ್ರದುರ್ಗ. ಮಾ.07: ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯು 2006-07ನೇ ಸಾಲಿನಿಂದ ಜಾರಿಯಾಗಿದ್ದು, ಪ್ರಸ್ತುತ ನೋಂದಣಿ ಜಾರಿಯಲ್ಲಿದ್ದು, ಈಗಾಗಲೇ ನೋಂದಣಿಯಾಗಿ ಸೌಲಭ್ಯ ಪಡೆದಿರುವ ಫಲಾನುಭವಿಗಳಿಗೆ 2024-25ನೇ ಸಾಲಿನಿಂದ ಪರಿಪಕ್ವ ಮೊತ್ತ ಒದಗಿಸಬೇಕಾಗಿರುತ್ತದೆ.

ಪರಿಪಕ್ವ ಮೊತ್ತ ಒದಗಿಸಲು ಹಾಗೂ ಹೊಸದಾಗಿ ಭಾಗ್ಯಲಕ್ಷ್ಮೀ ಬಾಂಡ್ (ಸುಕನ್ಯ ಸಮೃದ್ಧಿ ಯೋಜನೆ) ಪಡೆಯುವ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದಾಗಿದೆ.
ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯಡಿ ನೋಂದಣಿಯಾಗಿರುವ ಎಲ್ಲಾ ಫಲಾನುಭವಿಗಳಿಗೆ, ಸಾರ್ವಜನಿಕರ ಗಮನಕ್ಕೆ ತರಬಯಸುವುದೆನೆಂದರೆ ಈ ಯೋಜನೆಯು ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ನೋಂದಣಿ ಹಾಗೂ ಪರಿಪಕ್ವ ಮೊತ್ತ ಪಾವತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಯಾವುದೇ ತಾಲ್ಲೂಕು ಕಛೇರಿಗಳಲ್ಲಿ ಮದ್ಯವರ್ತಿಗಳಾಗಲೀ ಅಥವಾ ಸಿಬ್ಬಂದಿಗಳಾಗಲೀ ಹಣ ಕೇಳಿದಲ್ಲಿ ನೇರವಾಗಿ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದಾಗಿದೆ.

 

ಹೆಚ್ಚಿನ ಮಾಹಿತಿಗಾಗಿ
ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448566058,
ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448873683,
ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9945888425,
ಹಿರಿಯೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-7892661086,
ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9481182921,
ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -8867404421,
ಮೊಳಕಾಲ್ಕೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -7353002417, ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು- 9480500575 ಅವರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

suddionenews

Recent Posts

ಏನಿದು ಕಾಂಗ್ರೆಸ್ ನಲ್ಲಿ ಇಷ್ಟು ದೊಡ್ಡ ಬೆಳವಣಿಗೆ ; ದೇವೇಗೌಡ, ಕುಮಾರಸ್ವಾಮಿಯನ್ನು ಭೇಟಿಯಾಗಿದ್ದೇಕೆ ಸತೀಶ್ ಜಾರಕಿಹೊಳಿ..?

ಕಾಂಗ್ರೆಸ್ ಪಕ್ಷದಲ್ಲೂ ಎಲ್ಲವೂ ಸರಿ ಇಲ್ಲ ಎಂಬುದೇನು ಗುಟ್ಟಾಗಿ ಉಳಿದ ವಿಚಾರವಲ್ಲ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ, ಸಿಎಂ ಖುರ್ಚಿಗೆ…

2 hours ago

ATM ನಲ್ಲಿ ಹಣ ಡ್ರಾ ಮಾಡುವ ಗ್ರಾಹಕರಿಗೆ ಶಾಕಿಂಗ್ ನ್ಯೂಸ್..!

ಬೆಂಗಳೂರು; ಈಗಂತು ಎಲ್ಲದಕ್ಕೂ ಟ್ಯಾಕ್ಸ್ ಕಟ್ಟಿ ಕಟ್ಟಿ ಜನ ಸುಸ್ತಾಗಿ ಹೋಗಿದ್ದಾರೆ. ಈಗ ಎಟಿಎಂ ನಲ್ಲಿ ಹಣ ಡ್ರಾ ಮಾಡಯವುದಕ್ಕೆ…

2 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಮಾರ್ಚ್‌. 26 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಹನಿಟ್ರ್ಯಾಪ್ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ ; ರಾಜಣ್ಣರಿಗೆ ಬಹಿರಂಗ ಬೆಂಬಲ ನೀಡಿದ ದಳಪತಿಗಳು..!

ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಬಾರೀ ಸದ್ದು ಮಾಡ್ತಾ ಇದೆ. ಹನಿಟ್ರ್ಯಾಪ್ ಮಾಡಲು ಬಂದ ನೀಲಿ ಸುಂದರಿ ಬಗ್ಗೆ…

2 hours ago

ಎಷ್ಟೇ ಮಾತ್ರೆ ನುಂಗಿದರು ಕೆಮ್ಮು ಕಡಿಮೆ ಆಗ್ತಿಲ್ವಾ..? ಹಾಗಾದ್ರೆ ಈ ರೀತಿ ಮಾಡಿ

ಸಾಮಾನ್ಯವಾಗಿ ಕೆಲವೊಬ್ಬರಿಗೆ ಕೆಮ್ಮು ಆದ್ರೆ ತಿಂಗಳು ಗಟ್ಟಲೇ‌ ಕಡಿಮೆ ಆಗುವುದೇ ಇಲ್ಲ. ಎಷ್ಟೇ ಮಾತ್ರೆಗಳನ್ನ ನುಂಗಿದರು ವಾಸಿಯಾಗುವುದೇ ಇಲ್ಲ. ಕೆಮ್ಮಿ…

9 hours ago

ಈ ರಾಶಿಯವರಿಗೆ ಕಷ್ಟಕಾಲದಲ್ಲಿ ಪತ್ನಿಯ ಧನ ಸಹಾಯದಿಂದ ಮರುಜೀವ

ಈ ರಾಶಿಯವರಿಗೆ ಕಷ್ಟಕಾಲದಲ್ಲಿ ಪತ್ನಿಯ ಧನ ಸಹಾಯದಿಂದ ಮರುಜೀವ, ಈ ರಾಶಿಯವರಿಗೆ ಪಿತ್ರಾರ್ಜಿತ ಆಸ್ತಿ ವಿಳಂಬ, ಈ ರಾಶಿಯವರು ತುಂಬಾ…

10 hours ago