Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎರಡು ತಿಂಗಳ ಬಳಿಕ ನಡೆದ ಜಪಾನ್ ಮಾಜಿ ಪ್ರಧಾನಿ ಅಂತ್ಯಕ್ರಿಯೆ : ಕಾರಣ ಕೇಳಿದ್ರೆ ಶಾಕ್..!

Facebook
Twitter
Telegram
WhatsApp

 

ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆ ಇಂದು ಟೋಕಿಯೋದಲ್ಲಿ ನೆರವೇರಿತು. ವಿಶ್ವದಾದ್ಯಂತದ 217 ದೇಶಗಳ ಪ್ರತಿನಿಧಿಗಳು ಟೋಕಿಯೊವನ್ನು ತಲುಪಿ, ಅಗಲಿದ ಜಪಾನ್ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು. ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಟೋಕಿಯೋ ತಲುಪಿ ಅಬೆ ಅವರಿಗೆ ಅಂತಿಮ ವಿದಾಯ ಹೇಳಿದರು. ಇದು ವಿಶ್ವದ ಅತ್ಯಂತ ದುಬಾರಿ ಅಂತ್ಯಕ್ರಿಯೆ ಎಂದು ಹೇಳಲಾಗುತ್ತಿದೆ.

ಜುಲೈ 8 ರಂದು, ಶಿಂಜೋ ಅಬೆಯನ್ನು ಹತ್ಯೆ ಮಾಡಲಾಯಿತು. ನಂತರ, ಕುಟುಂಬವು ಬೌದ್ಧ ಸಂಪ್ರದಾಯದಂತೆ ಜುಲೈ 15 ರಂದು ಅವರ ಅಂತ್ಯಸಂಸ್ಕಾರ ಮಾಡಿದರು. ಅಬೆಯ ಚಿತಾಭಸ್ಮವನ್ನು ಗೌರವಾರ್ಥವಾಗಿ ಇರಿಸಲಾಗಿ ಸರ್ಕಾರಿ ಅಂತ್ಯಕ್ರಿಯೆಯನ್ನು ಸಾಂಕೇತಿಕವಾಗಿ ನೆರವೇರಿಸಲಾಯಿತು.ಜಪಾನ್‌ನಲ್ಲಿ ಹೆಚ್ಚಿನ ಜನರು ಬೌದ್ಧ ಸಂಪ್ರದಾಯದ ಪ್ರಕಾರ ಮೃತ ದೇಹಗಳನ್ನು ಸುಡುತ್ತಾರೆ.

ಜಪಾನಿನಲ್ಲಿ ಚಿತಾಭಸ್ಮವನ್ನು ಹೂದಾನಿಗಳಲ್ಲಿ ಇಡುವ ಸಂಪ್ರದಾಯವೂ ಇದೆ. ಇದಕ್ಕಾಗಿ ಸಮಾಧಿಯಾಕಾರದ ಅಲ್ಮೇರಾವನ್ನು ತಯಾರಿಸಲಾಗುತ್ತದೆ. ಜನರು ಚಿತಾಭಸ್ಮವನ್ನು ಇಡುವ ಸಣ್ಣ ಸಮಾಧಿ ಗಾತ್ರದ ಅಲ್ಮಿರಾಗಳನ್ನು ತಯಾರಿಸಲಾಗುತ್ತದೆ. ಕಾಲಕಾಲಕ್ಕೆ ಕುಟುಂಬಸ್ಥರೂ ಇಲ್ಲಿಗೆ ಬಂದು ಶ್ರದ್ಧಾಂಜಲಿ ಸಲ್ಲಿಸುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!