Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದ್ದಕ್ಕಿದ್ದ ಹಾಗೇ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಮೆರಿಕಾಗೆ ತೆರಳಿದ್ಯಾಕೆ..? ಮತ್ತೆ ವಾಪಸ್ ಆಗೋದು ಯಾವಾಗ..?

Facebook
Twitter
Telegram
WhatsApp

 

 

ಮಂಡ್ಯ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಈ ಮೊದಲು ಇದ್ದದ್ದು ಕೂಡ ಅಮೆರಿಕಾದಲ್ಲಿಯೇ‌‌. ಆದರೆ ಚುನಾವಣೆಗೂ ಮುನ್ನ ಮೇಲುಕೋಟೆಗೆ ಬಂದು, ಚುನಾವಣೆಯಲ್ಲೂ ಸ್ಪರ್ಧೆ‌ ಮಾಡಿದರು. ಗೆಲುವನ್ನು ಕಂಡರು. ರೈತ ನಾಯಕ ಎಂದೇ ಖ್ಯಾತಿ ಪಡೆದಿದ್ದಾರೆ. ಯಾವಾಗಲೂ ಹಸಿರು ಶಾಲನ್ನು ತನ್ನ ಹೆಗಲ‌ ಮೇಲೆ ಹಾಕಿಕೊಂಡು ರೈತರಿಗೆ ಬೆಂಬಲವಾಗಿ‌ ನಿಂತಿದ್ದಾರೆ.

ಅಮೆರಿಕಾದಲ್ಲಿ ಒಳ್ಳೆ ಕಂಪನಿಯಲ್ಲಿ ಕೆಲಸದಲ್ಲಿದ್ದ ದರ್ಶನ್ ಪುಟ್ಟಣ್ಣಯ್ಯ, ಚುನಾವಣೆಯಲ್ಲಿ ನಿಂತ ಬಳಿಕ ಒಂದಷ್ಟು ಜನ ಅವರ ಬಗ್ಗೆ ಮಾತನಾಡಿದ್ದರು. ಚುನಾವಣೆ ಮುಗಿದ ಬಳಿಕ ಅಮೆರಿಕಾಗೆ ಹೋಗಿ ಬಿಡುತ್ತಾರೆ ಅಂತ. ಸದ್ಯ ಚುನಾವಣೆ ಮುಗಿದು ಶಾಸಕರು ಕೂಡ ಆಗಿದ್ದಾರೆ. ಈಗ ಅಮೆರಿಕಾಗೂ ತೆರಳಿದ್ದಾರೆ. ಆದರೆ ವಾಪಾಸ್ ಇಷ್ಟರಲ್ಲೇ ಬರಲಿದ್ದಾರೆ.

ದರ್ಶನ್ ಪುಟ್ಟಣ್ಣಯ ಹೆಂಡತಿ ಮತ್ತು ಮಕ್ಕಳು ಅಮೆರಿಕಾದಲ್ಲಿಯೇ ಇದ್ದಾರೆ. ಹೀಗಾಗಿ ಚುನಾವಣೆ ಮುಗಿದ ಮೇಲೆ ಕುಟುಂಬಸ್ಥರನ್ನು ನೋಡಿಕೊಂಡು ಬರುವುದಕ್ಕೆ ದರ್ಶನ್ ಪುಟ್ಟಣ್ಣಯ್ಯ ತೆರಳಿದ್ದಾರೆ. ಚುನಾವಣೆ ಸಮಯದಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರ ಹೆಂಡತಿ ಕೂಡ ರಾಜ್ಯಕ್ಕೆ ಬಂದು ಪ್ರಚಾರ ನಡೆಸಿ ಹೋಗಿದ್ದರು. ಜೂನ್ 12ಕ್ಕೆ ವಾಪಾಸ್ ಬರಲಿದ್ದಾರೆ ಎನ್ನಲಾಗಿದೆ. ದರ್ಶನ್ ಪುಟ್ಟಣ್ಣಯ್ಯ ಅವರ ತಾಯಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!