Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರವಾದಿ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಇದ್ದಕ್ಕಿದ್ದ ಹಾಗೆ ಗನ್ ಪಡೆದಿದ್ಯಾಕೆ..?

Facebook
Twitter
Telegram
WhatsApp

ನವದೆಹಲಿ: ಜೀವ ಬೆದರಿಕೆ ಇದೆ ಎಂದು ಮಾಜಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಗನ್ ಲೈಸೆನ್ಸ್ ಪಡೆದಿದ್ದಾರೆ. ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿಯಾದ ಹೇಳಿಕೆ ನೀಡಿ, ಬಿಜೆಪಿಯಿಂದ ಅಮಾನತುಗೊಂಡಿದ್ದರು. ಇದೀಗ ಜೀವ ಬೆದರಿಕೆ ಇದೆ ಎನ್ನುತ್ತಿದ್ದಾರೆ.

ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ನೂಪರ್ ಶರ್ಮಾ ನೀಡಿದ್ದ ಹೇಳಿಕೆ ವೈರಲ್ ಆಗಿತ್ತು. ಮುಸ್ಲಿಂ ಸಮುದಾಯದವರನ್ನು ಕೆರಳಿಸಿತ್ತು. ಮುಸ್ಲಿಂ ಸಮುದಾಯದ ಕೋಪಕ್ಕೆ ನೂಪುರ್ ಶರ್ಮಾ ಗುರಿಯಾಗಿದ್ದರು. ಮುಸ್ಲಿಂ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದವು. ಹೀಗಾಗಿ ಬಿಜೆಪಿ ಪಕ್ಷ ನೂಪುರ್ ಶರ್ಮಾ ಅವರನ್ನು ತಮ್ಮ ಪಕ್ಷದಿಂದ ಅಮಾನತು ಮಾಡಿತ್ತು.

ಇದಾದ ಬಳಿಕ ನೂಪುರ್ ಶರ್ಮಾ, ತನಗೆ ಜೀವ ಬೆದರಿಕೆ ಇದೆ, ಗನ್ ಲೈಸೆನ್ಸ್ ಬೇಕೆಂದು ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದರು. ಜೀವ ರಕ್ಷಣೆಗಾಗಿ ನೂಪುರ್ ಶರ್ಮಾ ಮಾಡಿದ್ದ ಮನವಿಯನ್ನು ಪೊಲೀಸರು ಪುರಸ್ಕರಿಸಿದ್ದು, ಗನ್ ಲೈಸೆನ್ಸ್ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!