Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂತೋಷ್ ಉಡುಪಿಗೆ ಸ್ನೇಹಿತರ ಜೊತೆ ಯಾಕೆ ಬಂದ..? : ಸಚಿವ ಆರ್ ಅಶೋಕ್ ಪ್ರಶ್ನೆ

Facebook
Twitter
Telegram
WhatsApp

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಸಾವಿನ ಬಳಿಕ ಈಶ್ವರಪ್ಪ ತಮ್ಮ ಸಚಿವ ಸ್ಥಾನ ಕಳೆದುಕೊಂಡಿದ್ದಾರೆ. ಅವರನ್ನು ಬಂಧಿಸಿ ಅಂತ ಕಾಂಗ್ರೆಸ್ ನಾಯಕರು ಪ್ರತಿಭಟನೆಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ. ರಾಜ್ಯಾದ್ಯಂತ ಹಲವು ಕಡೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಮಧ್ಯೆ, ಈಶ್ವರಪ್ಪ ಪರ ಆರ್ ಅಶೋಕ್ ಮಾತನಾಡಿದ್ದಾರೆ. ಈಶ್ಚರಪ್ಪ ಕೇಸಿನಲ್ಲಿ 100% ಕಾಂಗ್ರೆಸ್ ಕೈವಾಡವಿದೆ. ಸಂತೋಷ್ ಸಾವಿನ ಬಗ್ಗೆ ಸಾಕಷ್ಟು ಸಂಶಯಗಳಿವೆ. ಸಂತೋಷ್ ಉಡುಪಿಗೆ ಸ್ನೇಹಿತರ ಜೊತೆ ಯಾಕೆ ಬಂದ..? ಆತ ಬರೆದಿರುವಂತಹ ಡೆತ್ ನೋಟ್ ಇಲ್ಲ. ಸಂತೋಷ್ ಮೆಸೇಜ್ ಹಾಕಿದ್ದಾರಾ ಎಂಬುದನ್ನು ತಿಳಿಯಬೇಕು. ತನಿಖೆಯಿಂದಲೇ ಸಾವಿನ ಸತ್ಯಾಂಶ ಹೊರಬರಲಿದೆ. ಈಶ್ವರಪ್ಪ ಟಾರ್ಗೆಟ್ ಆಗಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನು ಇದೇ ವೇಳೆ ಕಾಂಗ್ರೆಸ್ ಬಗ್ಗೆ ಆಕ್ರೋಶಗೊಂಡ ಸಚಿವ ಆರ್ ಅಶೋಕ್, ಕಾಂಗ್ರೆಸ್ ನವರು ಗೇಮ್ ಆಡುತ್ತಿದ್ದಾರೆ. ಚುನಾವಣೆಗೆ ಏನು ಬೇಕೋ ಅದನ್ನು ಮಾಡುತ್ರಿದ್ದಾರೆ. ಕಾಂಗ್ರೆಸ್ ದೇಶದ ಪರ, ಜನರ ಪರವಾಗಿ ನಿಂತಿಲ್ಲ. ಅಧಿಕಾರ ಅಂದ್ರೆ ಕಾಂಗ್ರೆಸ್ ನವರು ಬರುತ್ತಾರೆ. ಅಧಿಕಾರ ಇಲ್ಲ ಅಂತ ಕಾಂಗ್ರೆಸ್ ನವರು ಸಾಯುತ್ತಾರೆ. ಕರ್ನಾಟಕದಿಂದಲೇ ಕಾಂಗ್ರೆಸ್ ಓಡಿಸುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!