Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತದ ಪ್ರಧಾನಿಗೆ ಪಾಕಿಸ್ತಾನದ ನೂತನ ಪ್ರಧಾನಿ ಥ್ಯಾಂಕ್ಸ್ ಹೇಳಿದ್ದು ಯಾಕೆ..?

Facebook
Twitter
Telegram
WhatsApp

ಇಸ್ಲಾಮಾಬಾದ್: ಅವಿಶ್ವಾಸ ನಿರ್ಣಯ ಮಂಡಿಸುವಲ್ಲಿ ಪಾಕಿಸ್ತಾನ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಸೋತಿದ್ದು, ಈಗ ನೂತ‌ನ ಪ್ರಧಾನಿಯ ಆಯ್ಕೆಯಾಗಿದೆ. ಶೇಹಬಾಜ್ ಷರೀಫ್ ನೂತನ ಪ್ರಧಾನಿಯಾದ ಬಳಿಕ ಭಾರತ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ.

ಭಾರತದ ಜೊತೆಗೆ ಪಾಕಿಸ್ತಾನ ಶಾಂತಿ ಮತ್ತು ಸಹಕಾರವನ್ನು ಬಯಸುತ್ತದೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಬಾಕಿ ಇರುವ ವಿವಾದಗಳು ಶಾಂತಿಯಿಂದ ಇತ್ಯರ್ಥಗೊಳ್ಳುವುದು ಅನಿವಾರ್ಯವಾಗಿರುತ್ತದೆ. ಭಯೋತ್ಪಾದನೆ ವಿರೋಧದಲ್ಲಿ ಪಾಕಿಸ್ತಾನದ ತ್ಯಾಗ ಎಲ್ಲರಿಗೂ ಗೊತ್ತಿದೆ. ನಾವೂ ಶಾಂತಿಯನ್ನು ಕಾಪಾಡೋಣಾ ಎಂದು ನೂತನ ಪ್ರಧಾನಿಯಾದ ಬಳಿಕ ಶೇಹಬಾಜ್ ಟ್ವೀಟ್ ಮೂಲಕ ಶಾಂತಿ ಸೌಹಾರ್ದತೆ ಬಯಸಿದ್ದಾರೆ.

ಇನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನದ ನೂತನ ಪ್ರಧಾನಿಗೆ ಶುಭಾಶಯ ಕೋರಿದ್ದರು. ಭಯೋತ್ಪಾದನೆ ಮುಕ್ತ ದೇಶಕ್ಕಾಗಿ ನಾವೂ ಸಿದ್ಧರಿದ್ದೇವೆ. ಶಾಂತಿ ಹಾಗೂ ಸ್ಥಿರತೆಗೆ ಭಾರತ ಯಾವಾಗಲೂ ಸಿದ್ಧವಿದೆ ಎಂದು ಟ್ವೀಟ್ ಮಾಡಿದ್ದರು. ಭಾರತದ ಪ್ರಧಾನಿಗೆ ಪಾಕ್ ಪ್ರಧಾನಿಗೆ ಅಭಿನಂದನೆ ಕೂಡ ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ?

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ? ಈ ರಾಶಿಯವರಿಗೆ ವರ ಪಸಂದೇ ಆಗುತ್ತಿಲ್ಲ.   ಬುಧವಾರ- ರಾಶಿ ಭವಿಷ್ಯ ಮೇ-22,2024 ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

error: Content is protected !!