Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ‌ ಮಾಡಿಕೊಂಡಿದ್ದೇಕೆ..?

Facebook
Twitter
Telegram
WhatsApp

 

ಗುಜರಾತ್: ಐಪಿಎಲ್ 2023ರ ಇಂದಿನಿಂದ ಆರಂಭವಾಗಿದೆ. ನರೇಂದ್ರ ಮೋದಿ‌ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಿದೆ. ಮೊದಲ ದಿನವೇ ಗುಜರಾತ್ ಟೈಟಾನ್ಸ್ ವರ್ಸಸ್ ಚೆನ್ನೈ ಸೂಪರ್‌ಕಿಂಗ್ ಮುಖಾಮುಖಿಯಾಗಿದೆ. ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ‌ ಮಾಡಿಕೊಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿದೆ. ಎರಡು ತಂಡಗಳು ಈ ಹಿಂದೆಯೇ ಐಪಿಎಲ್ ನಲ್ಲಿ ಮುಖಾಮುಖಿಯಾಗಿದ್ದಾರೆ.

ಗುಜರಾತ್ ಟೈಟಾನ್ಸ್ ತಂಡದಲ್ಲಿ, ಹಾರ್ದಿಕ್ ಪಾಂಡ್ಯಾ ನಾಯಕ ಸ್ಥಾನದಲ್ಲಿದ್ದರೆ. ಶುಭ್ಮನ್ ಗಿಲ್, ಕೇನ್ ವಿಲಿಯಮ್ಸನ್, ವೃದ್ಧಿಮಾನ್ ಸಾಹಾ, ವಿಜಯ್ ಶಂಕರ್, ರಶೀದ್ ಖಾನ್, ಅಲ್ಜಾರಿ ಜೋಸೇಫ್, ಮೊಹಮ್ಮದ್ ಶಮಿ, ರಾಹುಲ್ ತೆವಾಟಿಯಾ, ಯಶ್ ದಯಾಲ್, ಜೋಶ್ ಲಿಟಲ್ ಇದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ, ಎಂ ಎಸ್ ಧೋನಿ ನಾಯಕ. ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಂಬಟಿ ರಾಯುಡು, ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಶಿವಂ ದುಬೆ, ದೀಪಕ್ ಚಹಾರ್, ರಾಜವರ್ಧನ್ ಹಂಗರ್ಗೇಕರ್ ಇದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

error: Content is protected !!