Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಶ್ವರಪ್ಪ ರಾಜೀನಾಮೆ ಯಾಕೆ ಕೊಡಬೇಕು : ಸಿಎಂ ಪ್ರಶ್ನೆ

Facebook
Twitter
Telegram
WhatsApp

ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು, ನನ್ನ ಸಾವಿಗೆ ಈಶ್ವರಪ್ಪ ಅವರೇ ನೇರ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಈ ಸಂಬಂಧ ಕಾಂಗ್ರೆಸ್ ನಾಯಕರು ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಈ ಹಿಂದೆ ಒಬ್ಬ ಆಫೀಸರ್ ಸೂಸೈಡ್ ಮಾಡಿಕೊಂಡರು. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರಾ..? ತನಿಖೆ ಮಾಡಿಸ್ತಾ ಇದ್ದೀವಿ. ಇವತ್ತಿನ ಘಟನೆ ಮತ್ತು ಆ ಹಿನ್ನೆಲೆಯ ಬಗ್ಗೆ ಸಂಪೂರ್ಣ ತನಿಖೆಯಾಗುತ್ತೆ. ತನಿಖೆಯ ನಂತರ ಸತ್ಯಾಂಶ ಹೊರಬರುತ್ತೆ. ಸತ್ಯಾಂಶದ ನಂತರ ಏನು ಹೊರ ಬರುತ್ತೆ ಅದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತೆ.

ಅವರ ಬಳಿ ಮಾತನಾಡಿರುವ ಬಗ್ಗೆಯೂ ತನಿಖೆಯಾಗುತ್ತೆ. ಪೊಲೀಸರಿಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಅತ್ಯಂತ ವ್ಯವಸ್ಥಿತ ತನಿಖೆಯಾಗಬೇಕು, ಸ್ಥಳ ಪರಿಶೀಲನೆ ಸೇರಿದಂತೆ ಕಾನೂನು ಬದ್ಧವಾಗಿಯೇ ತನಿಖೆ ನಡೆಯುತ್ತದೆ. ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ತನಿಖೆ ನಡೆಯುತ್ತದೆ.

ನನಗೆ ಇತ್ತಿಚೆಗೆ ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ್ದರು. ಆರೋಪವನ್ನು ಈಶ್ವರಪ್ಪ ಅವರು ಅಲ್ಲಗಳೆದಿದ್ದಾರೆ. ಈ ಸಂಬಂಧ ಕೋರ್ಟ್ ನಲ್ಲಿ ಕೇಸ್ ಕೂಡ ಹಾಕಿದ್ದರು. ಅವರಿಗೆ ನೋಟೀಸ್ ಕೂಡ ಹೋಗಿದೆ. ಈ ಎಲ್ಲವೂ ತನಿಖೆ ಸಂದರ್ಭದಲ್ಲಿ ಮುಖ್ಯವಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!