Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನ್ಯಾಕೆ ಸಿಎಂ ಆಗಬಾರದು.. ನಾನೇನು ಅಯೋಗ್ಯನೇ : ಬಸನಗೌಡ ಯತ್ನಾಳ್ ಬೇಸರ..!

Facebook
Twitter
Telegram
WhatsApp

 

 

ಗದಗ: ಸಿಎಂ ಆಗಬೇಕೆಂಬ ಕನಸು ಯಾರಿಗಿರಲ್ಲ ಹೇಳಿ. ಹಂಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೂ ಇದೆ. ಆ ಆಸೆ ಆಗಾಗ ಹೊರಗೆ ಬರುತ್ತಾ ಇರುತ್ತದೆ. ಇದೀಗ‌ ಇಂದು ಮತ್ತೆ ಸಿಎಂ ಆಗುವ ಆಸೆಯನ್ನು ಹೊರ ಹಾಕಿದ್ದಾರೆ. ನಾನೇನು ಅಯೋಗ್ಯನಾ..? ನಾನೇಕೆ ಸಿಎಂ ಆಗಬಾರದು ಎಂದು ಕೇಳಿದ್ದಾರೆ.

ಗದಗ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಪರ ಪ್ರಚಾರ ಮಾಡಿ, ಮಾತನಾಡಿದ ಯತ್ನಾಳ್, ನನಗೇನು ಸಿಎಂ ಆಗುವ ಶಕ್ತಿ ಇಲ್ಲವಾ..? ನಾನು ಸಿಎಂ ಆಗುವುದಕ್ಕೆ ಬಯೋಡೇಟಾ ಹಿಡಿದು ಓಡಾಡಲ್ಲ. ನಂಗೆ ಅವಕಾಶಕೊಟ್ಟರೆ ಯೋಗಿ ರೀತಿಯ ಆಡಳಿತ ಇರುತ್ತದೆ. ಇಷ್ಟು ದಿನ ನನ್ನನ್ನು ಪಂಜರದಲ್ಲಿಟ್ಟಿದ್ರು. ಈಗ ಪ್ರಧಾನಿ ಮೋದಿ, ಅಮಿತ್ ಶಾ‌ಬಂದ ಮೇಲೆ ಅವರ ಆಶೀರ್ವಾದದಿಂದ ಹೊರಗೆ ಬಂದಿದ್ದೇನೆ ಎಂದಿದ್ದಾರೆ.

ಇನ್ನು ಮುಂದುವರೆದು ತನ್ನ ಜನಪ್ರಿಯತೆ ಬಗ್ಗೆ ಮಾತನಾಡಿರುವ ಯತ್ನಾಳ್, ನಾನೇನು ಮಂತ್ರಿಯಲ್ಲ. ಆದರೂ ನನಗೋಸ್ಕರ 10-15 ಸಾವಿರ ಜನ ಸೇರುತ್ತಾರೆ. ಜನರ ಆಶೀರ್ವಾದ ನನಗೆ ಬೇಕು. ಹಾಗಂತ ನಾನೇನು ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ.  ‌ಮುಖ್ಯಮಂತ್ರಿ ಆಗೋದು ಇಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

error: Content is protected !!