Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೇರ್ ಮನ್ ರೇಸ್ ನಲ್ಲಿ ಚೇತನ್ ಶರ್ಮಾ: ವೆಂಕಟೇಶ್ ಪ್ರಸಾದ್ ಆಯ್ಕೆ ಯಾಕಿಲ್ಲ..?

Facebook
Twitter
Telegram
WhatsApp

ಈ ಬಾರಿ ಟೀಂ ಇಂಡಿಯಾ ಚೇರ್ ಮನ್ ಸೆಲೆಕ್ಷನ್ ಕಮಿಟಿಯ ರೇಸ್ ನಲ್ಲಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಹೆಸರು ಕೂಡ ಮುಂಚೂಣಿಯಲ್ಲಿತ್ತು. ಅವರೇ ಚೇರ್ ಮನ್ ಆಗಬಹುದು ಎಂಬ ನಿರೀಕ್ಷೆಯೂ ಇತ್ತು. ಆದರೆ ಬಿಸಿಸಿಐ ನಿರ್ಧಾರವೇ ಬೇರೆಯಾಗಿದೆ. ಮತ್ತೆ ಚೇತನ್ ಶರ್ಮಾ ಅವರ ಹೆಸರೇ ಚರ್ಚೆಗೆ ಬಂದಿದೆ.

ಕ್ರಿಕೆಟ್ ಅಡ್ವೈಸರಿ ಕಮಿಟಿ ಶಾರ್ಟ್ ಲೀಸ್ಟ್ ಮಾಡಿದ್ದು, ಅದರಲ್ಲಿ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನಾಪತ್ತೆಯಾಗಿದೆ. ಇದು ಕನ್ನಡಿಗರಿಗೆ ಬೇಸರವನ್ನುಂಟು ಮಾಡಿದೆ. ಆಯ್ಕೆ ಸಮಿತಿ ಮುಖ್ಯಸ್ಥನ ಸ್ಥಾನದಿಂದ ವಜಾಗೊಂಡಿದ್ದ ಚೇತನ್ ಶರ್ಮಾ ಅವರನ್ನೇ ಮುಂದಿನ ಎರಡು ವರ್ಷಗಳ ಅವಧಿಗೆ ಪುನರ್ ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ ಎನ್ನಲಾಗಿದೆ.

ಬಿಸಿಸಿಐ ಹಾಗೂ ಚೇತನ್ ಶರ್ಮಾ ನಡುವೆ ಇದ್ದಂತ ಭಿನ್ನಾಭಿಪ್ರಾಯ ಬಗೆಹರಿದಿದೆ. ಹೀಗಾಗಿ ಮತ್ತೆ ಅವರನ್ನೇ ಆಯ್ಕೆ ಮಾಡಿದ್ದಾರೆ ಎ‌ನ್ನಲಾಗಿದೆ. ಈ ಸಂಬಂಧ ಇದೇ ವಾರದಲ್ಲಿ ಅಧಿಕೃತ ಪ್ರಕಟಣೆಯನ್ನು ಬಿಸಿಸಿಐ ಹೊರಡಿಸುವ ಸಾಧ್ಯತೆ ಇದೆ. ಈ ಹಿಂದೆ ಕನ್ನಡಿಗ ವೆಂಕಟೇಶ್ ಪ್ರಸಾದ್ ಆಯ್ಕೆಯಾಗುವುದಿ ಬಹುತೇಕ ಖಚಿತ ಎನ್ನಲಾಗುತ್ತಿತ್ತು. ಆದರೆ ಅಂತಿಮ ಕ್ಷಣದಲ್ಲಿ ನಿರ್ಧಾರ ಬದಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!