Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

48 ಗಂಟೆಯಾದರೂ ಉಪೇಂದ್ರ ಅವರನ್ನು ಯಾಕೆ ಬಂಧಿಸಿಲ್ಲ : ಭೈರಪ್ಪ ಹರೀಶ್ ಪ್ರಶ್ನೆ

Facebook
Twitter
Telegram
WhatsApp

 

ಬೆಂಗಳೂರು: ನಟ ಉಪೇಂದ್ರ ಗಾದೆ ಹೇಳುವ ಮೂಲಕ ಒಂದು ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆ ಎಂದು ಚನ್ನಮ್ಮ ಅಚ್ಚುಕಟ್ಟೆ ಹಾಗೂ ಹಕಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಈ ಕೇಸ್ ಸಂಬಂಧ ಹೈಕೋರ್ಟ್ ನಿಂದ ಸ್ಟೇ ತರಲಾಗಿದೆ. ಬಿಗ್ ರಿಲೀಫ್ ಸಿಕ್ಕಿದೆ ಎಂದು ಸಂತಸ ಪಡುವಾಗಲೇ ಈಗ ಮತ್ತೆ ಬಂಧನಕ್ಕೆ ಒತ್ತಾಯ ಕೇಳಿ ಬಂದಿದೆ.

ಕರ್ನಾಟಕ ರಣಧೀರ ಪಡೆ ಅಧ್ಯಕ್ಷ ಭೈರಪ್ಪ ಹರೀಶ್ ಬಂಧನಕ್ಕೆ ಒತ್ತಡ ಹಾಕಿದ್ದಾರೆ. ನಾನು ದೂರು ನೀಡಿ 48 ಗಂಟೆಯಾದರೂ ಇನ್ನೂ ಯಾಕೆ ಬಂಧಿಸಿಲ್ಲ. ನಾನು ಆಗಸ್ಟ್ 13ರ ಸಂಜೆ ದೂರು ನೀಡಿರುವುದು. ಸದ್ಯ ಅವರು ಸ್ಟೇ ತಂದಿರುವುದು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ. ನಾನು ನೀಡಿರುವ ದೂರಿಗೆ ಯಾವುದೇ ಸ್ಟೇ ತಂದಿಲ್ಲ ಎಂದು ಆಕ್ರೋಶ ಹೊರ ಹಾಕಿದ ಭೈರಪ್ಪ ಹರೀಶ್, ಹಲಸೂರು ಗೇಟ್​ ಠಾಣೆಯ ಎಸಿಪಿಯನ್ನು ಭೇಟಿ ಮಾಡಿ ಕೂಡಲೇ, ಅವರ ಹೇಳಿಕೆ ಸಂಬಂಧ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ನಟ ಉಪೇಂದ್ರ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡುವಾಗ ಗಾದೆ ಮಾತೊಂದನ್ನು ಬಳಕೆ‌ ಮಾಡಿದ್ದರು. ಬಳಿಕ ಈ ಸಂಬಂಧ ಕ್ಷಮೆಯನ್ನು ಕೇಳಿದ್ದರು. ಇದೇ ವಿಚಾರವಾಗಿ ಇಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!