Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

63 ಕಾಡಾನೆಗಳ ಹಿಂಡು ನೋಡಿ ಭಯಗೊಂಡ ಸ್ಥಳೀಯರು..!

Facebook
Twitter
Telegram
WhatsApp

ಹಾಸನ : ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಆನೆ ನಡೆದದ್ದೇ ದಾರಿ ಎಂಬಂತೆ ಎಲ್ಲೆಂದರಲ್ಲಿ ನುಗ್ಗುತ್ತಿವೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆದ ಬೆಳೆ ನಾಶವಾಗುತ್ತಿದೆ. ಬೆಳ್ಳಂ ಬೆಳಗ್ಗೆಯೇ ಒಟ್ಟಿಗೆ 63 ಕಾಡಾನೆಗಳು ಜಮೀನಿಗೆ ನುಗ್ಗಿದ್ದು ಕಂಡು ಜಮೀನು ಮಾಲೀಕರು ದಂಗಾಗಿದ್ದಾರೆ.

ಈ ಘಟನೆ ನಡೆದಿರೋದು ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬಾರಗಟ್ಟೆಯಲ್ಲಿ ಆನೆಗಳ ಹಿಂಡು ಬೀಡು ಬಿಟ್ಟಿದೆ. ಸುಮಾರು 63 ಆನೆಗಳು ಸಂಪಾಗಿ ಬೆಳೆದ ಗದ್ದೆಗೆ ನುಗ್ಗಿ ಅವಾಂತರ ಸೃಷ್ಟಿಸಿವೆ. ಭತ್ತದ ಬೆಳೆಯನ್ನೆಲ್ಲಾ ನಾಶ ಮಾಡಿವೆ.

ಇಂಥ ಘಟನೆ ನಡೆಯುತ್ತಿರೋದು ಹೊಸದೇನಲ್ಲ. ಆದ್ರೆ ಇದಕ್ಕೊಂದು ಶಾಶ್ವತ ಪರಿಹಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಈಗ ನಾಶವಾಗಿದೆ. ಆದರೂ ಸರ್ಕಾರವಾಗಲೀ, ಅರಣ್ಯ ಇಲಾಖೆಯಾಗಲೀ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬ ನೋವು ರೈತರದ್ದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!