Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಗ್ ಬಾಸ್ ಮನೆಯಿಂದ ಹೊರ ಬರ್ತಾರಾ ಭಾಗ್ಯಶ್ರೀ..?

Facebook
Twitter
Telegram
WhatsApp

 

ಸುದ್ದಿಒನ್, ಬೆಂಗಳೂರು : ಬಿಗ್ ಬಾಸ್ ಸೀಸನ್ 10 ಅತಿ ಕುತೂಹಲ ಮೂಡಿಸುವಂತ ಎಪಿಸೋಡ್ ಗಳನ್ನು ಪ್ರಸಾರ ಮಾಡಲಾಗುತ್ತಿದೆ. ಬಿಗ್ ಮನೆಯಲ್ಲಿ ಕಿಚ್ಚನ ಪಂಚಾಯತಿ ಎರಡನೇ ಬಾರಿಗೆ ಶುರುವಾಗಿದೆ. ಇಂದು ಪಂಚಾಯತಿ ಮುಗಿದ ಮೇಲೆ ಮನೆಯಿಂದ ಮತ್ತೊಬ್ಬರು ಹೊರ ಬರಲಿದ್ದಾರೆ. ಈಗಾಗಲೇ ಹದಿನೇಳು ಮಂದಿಯಲ್ಲಿ ಒಬ್ಬರು ಹೊರ ಬಂದು, ಹದಿನಾರು ಮಂದಿಯಾಗಿದ್ದಾರೆ. ವಾರ ಕಳೆದಂತೆ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳೇ ಎಲಿಮಿನೇಟ್ ಆಗುತ್ತಾ ಬರುತ್ತಾರೆ.

ಬಿಗ್ ಬಾಸ್ ಸದ್ಯ ಈ ವಾರ ಟಫ್ ಟಾಸ್ಕ್ ಗಳನ್ನ ನೀಡುತ್ತಿದೆ. ಸ್ಪರ್ಧಿಗಳು ಕೂಡ ಗೆಲುವಿನತ್ತ ಗಮನ ಹರಿಸುತ್ತಿದ್ದಾರೆ. ಇದರ ನಡುವೆ ಮನೆಯಲ್ಲಿ ಜಗಳ, ಮನಸ್ತಾಪಗಳು ಶುರುವಾಗಿವೆ. ಅದಕ್ಕೆ ಕಟರಣ ಟಾಸ್ಕ್ ಗೆಲ್ಲಬೇಕೆಂಬ ಹಂಬಲ. ಇದರ ನಡುವೆ ಇನ್ನೊಬ್ಬರು ಮನೆಯಿಂದ ಹೊರ ಹೋಗುವ ಸಮಯ ಬಂದಿದೆ.

ಸದ್ಯಕ್ಕೆ ಈ ವಾರ ಭಾಗ್ಯಶ್ರೀ, ತುಕಾಲಿ ಸಂತು, ಗೌರೀಶ್ ಅಕ್ಕಿ, ಸಂಗೀತಾ ಶೃಂಗೇರಿ, ತನಿಷಾ, ಕಾರ್ತೀಕ್ ಮಹೇಶ್ ನಾಮಿನೇಟ್ ಆಗಿದ್ದಾರೆ. ಇಷ್ಟು ಜನರಲ್ಲಿ ಟಾಸ್ಕ್ ವಿಚಾರ ಅಂತ ಬಂದಾಗ ಕೊಂಚ ವೀಕ್ ಆಗಿರುವುದು ಭಾಗ್ಯಶ್ರೀ. ಹೀಗಾಗಿ ಇವತ್ತಿಂದ ಭಾಗ್ಯಶ್ರೀ ಅವರ ಆಟ ಮುಗಿಯಬಹುದು ಎಂದೇ ಊಹೆ ಮಾಡಲಾಗುತ್ತಿದೆ. ನಿನ್ನೆಯೆಲ್ಲಾ ಕುಟುಂಬದವರ ನೆನಪು ಮಾಡಿಕೊಳ್ಳಲು ಬಿಗ್ ಬಾಸ್ ಅವಕಾಶ ಕೊಟ್ಟಿತ್ತು. ಈ ವೇಳೆ ಭಾಗ್ಯಶ್ರೀ, ತನ್ನ ಪತಿ ಭರತ್ ಗೆ ಥ್ಯಾಂಕ್ಸ್ ಹೇಳಿದ್ದರು. ಜೊತೆಗೆ ಮೊನ್ನೆ ಬಿಗ್ ಬಾಸ್ ಕಡೆಯಿಂದ ಭಾಗ್ಯಶ್ರೀಗೆ ಶಿಕ್ಷೆಯೂ ಸಿಕ್ಕಿತ್ತು. ಟಾಸ್ಕ್ ನಲ್ಲಿ ಸೋತ ಪರಿಣಾಮವಾಗಿ ಮನೆಯ ಒಳಗೆ ಬಿಟ್ಟುಕೊಳ್ಳದೆ, ಗಾರ್ಡನ್ ಏರಿಯಾದಲ್ಲಿಯೇ ಇರುವಂತೆ ಶಿಕ್ಷೆ ನೀಡಿತ್ತು. ಇಂದು ಮನೆಯಿಂದ ಹೊರ ಬರುವ ಎಲ್ಲಾ ಸಾಧ್ಯತೆಯೂ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

  ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

error: Content is protected !!