Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೊಮ್ಮಾಯಿ ಅವರಿಗೆ ಮತ್ತೊಂದು ಬಜೆಟ್ ಮಂಡನೆಗೆ ಅವಕಾಶವಿಲ್ವಾ..? : ಹೆಚ್ ಕೆ ಪಾಟೀಲ್ ಪ್ರಶ್ನೆ

Facebook
Twitter
Telegram
WhatsApp

ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಅವರು ಹೇಳಿದ 2023-24ರ ಬಜೆಟ್ ಇಟ್ಟುಕೊಂಡು ಎಲೆಕ್ಷನ್ ಹೋಗ್ತೇವೆ ಎಂಬ ವಿಚಾರದ ಮೇಲೆ ಚರ್ಚೆ ನಡೆಯುತ್ತಿದೆ. ಅವರ ಈ ಬಗ್ಗೆ ಪ್ರಸ್ತಾಪಿಸಿದ ಎಚ್ ಕೆ ಪಾಟೀಲ್ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

ಹಾಗಾದ್ರೆ ಬೊಮ್ಮಾಯಿ ಅವರಿಗೆ ಮತ್ತೊಂದು ಬಜೆಟ್ ಮಂಡನೆಗೆ ಅವಕಾಶ ಇಲ್ಲವಾ..? ನೀವೂ ಬೊಮ್ಮಾಯಿ ಅವರನ್ನ ಸಿಎಂ ಆಗಿ ಮುಂದುವರೆಸುವ ಹಾಗಿದ್ದರೆ. 2023-24ರ ಬಜೆಟ್ ಬೊಮ್ಮಾಯಿ ಅವರು ಮಂಡನೆ ಮಾಡಬೇಕು. ಈಗಿನ ಬಜೆಟ್ ಇಟ್ಟುಕೊಂಡು ಎಲೆಕ್ಷನ್ ಗೆ ಹೋಗ್ತೀವಿ ಅಂದ್ರು. ಬಿಎಸ್ವೈ ಹೇಳಿಕೆ ನೋಡಿದ್ರೆ ಎಲೆಕ್ಷನ್ ಮಾಡಲು ಹೊರಟ ಹಾಗಿದೆ ಎಂದಿದ್ದಾರೆ.

ಇನ್ನು ಕಳೆದ ಕೆಲವು ತಿಂಗಳಿನಿಂದ ಸಿಎಂ ಬದಲಾವಣೆ ವಿಚಾರ ಓಡಾಡುತ್ತಲೇ ಇದೆ. ಆದ್ರೆ ಈ ವಿಚಾರವನ್ನ ಹೈಕಮಾಂಡ್ ತೆಗೆದು ಹಾಕಿದೆ. ಬಿಜೆಪಿಯ ಒಳಗಿನ ನಾಯಕರು ಕೂಡ ನಾಯಕತ್ವ ಬದಲಾವಣೆಯ ಮಾತೇ ಇಲ್ಲ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಯೂ ನಡೆಯಲಿದೆ ಎಂದಿದ್ದಾರೆ. ಈ ಮಧ್ಯೆ ವಿಧಾನಸಭೆಯಲ್ಲೂ ಈ ವಿಚಾರ ಪ್ರತಿಧ್ವನಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

error: Content is protected !!