Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಕೆಟ್ ಕೈತಪ್ಪಿರುವ ಜಗದೀಶ್ ಶೆಟ್ಟರ್ ಗೆ ರಾಜ್ಯಪಾಲ ಹುದ್ದೆ ಒಲಿಯಲಿದೆಯಾ..?

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿ ಅಳೆದು ತೂಗಿ ನಿನ್ನೆ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ. ಅದರಲ್ಲಿ ಅಂದುಕೊಂಡಂತೆ ಹಲವು ಹಿರಿಯ ನಾಯಕರ ಹೆಸರು ಕೈ ಬಿಟ್ಟು ಹೋಗಿದೆ. ಅದರಲ್ಲಿ ಜಗದೀಶ್ ಶೆಟ್ಟರ್ ಹೆಸರು ಕೂಡ ಒಂದು. ಈ ಬಾರಿ ಹೈಕಮಾಂಡ್ ಟಿಕೆಟ್ ನೀಡುವುದಿಲ್ಲ ಎಂದು ತಿಳಿಯುತ್ತಿದ್ದಂತೆಯೇ ಜಗದೀಶ್ ಶೆಟ್ಟರ್ ಬೇಸರ ಹೊರ ಹಾಕಿದ್ದರು.

ನಿನ್ನೆ ಸುದ್ದಿಗೋಷ್ಟಿ ನಡೆಸಿ, ಹೈಕಮಾಂಡ್ ನಾಯಕರ ಮೇಲೆ ನನಗೆ ನಂಬಿಕೆ ಇದೆ. ಈ ಬಾರಿ ಟಿಕೆಟ್ ನೀಡುತ್ತಾರೆ. ನಾನು ಸ್ಪರ್ಧೆ ಮಾಡಿಯೇ ಮಾಡ್ತೀನಿ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೂ ಮೊದಲ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರು ಮಾತ್ರ ಇಲ್ಲ. ಈಗ ಹೈಕಮಾಂಡ್ ನಾಯಕರ ಜೊತೆಗೊಂದು ಮಾತುಕತೆ ನಡೆಸಲು ಸಜ್ಜಾಗಿದ್ದಾರೆ.

ಹೈಕಮಾಂಡ್ ನಾಯಕರ ಭೇಟಿಗೆ ಹೊರಟಿರುವ ಜಗದೀಶ್ ಶೆಟ್ಟರ್, ಟಿಕೆಟ್ ನಿಂದಾದ ಎಲ್ಲಾ ಅನ್ಯಾಯವನ್ನು ಅಲ್ಲಿಯೇ ಮಾತನಾಡಲಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ಮೂಲಕವೂ ಹೈಕಮಾಂಡ್ ಗೆ ಒತ್ತಡ ಹಾಕುವ ಸಾಧ್ಯತೆ ಇದೆ. ಈಗ ಹೈಕಮಾಂಡ್ ಟಿಕೆಟ್ ನೀಡದೆ ಹೋದಲ್ಲಿ ಜಗದೀಶ್ ಶೆಟ್ಟರ್ ಮುನಿಸು ತೋರುತ್ತಾರಾ..? ಸ್ಪರ್ಧೆ ಬಗ್ಗೆ ಚಿಂತಿಸುತ್ತಾರಾ ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!