Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಕೆಟ್ ಕೈತಪ್ಪಿರುವ ಜಗದೀಶ್ ಶೆಟ್ಟರ್ ಗೆ ರಾಜ್ಯಪಾಲ ಹುದ್ದೆ ಒಲಿಯಲಿದೆಯಾ..?

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿ ಅಳೆದು ತೂಗಿ ನಿನ್ನೆ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ. ಅದರಲ್ಲಿ ಅಂದುಕೊಂಡಂತೆ ಹಲವು ಹಿರಿಯ ನಾಯಕರ ಹೆಸರು ಕೈ ಬಿಟ್ಟು ಹೋಗಿದೆ. ಅದರಲ್ಲಿ ಜಗದೀಶ್ ಶೆಟ್ಟರ್ ಹೆಸರು ಕೂಡ ಒಂದು. ಈ ಬಾರಿ ಹೈಕಮಾಂಡ್ ಟಿಕೆಟ್ ನೀಡುವುದಿಲ್ಲ ಎಂದು ತಿಳಿಯುತ್ತಿದ್ದಂತೆಯೇ ಜಗದೀಶ್ ಶೆಟ್ಟರ್ ಬೇಸರ ಹೊರ ಹಾಕಿದ್ದರು.

ನಿನ್ನೆ ಸುದ್ದಿಗೋಷ್ಟಿ ನಡೆಸಿ, ಹೈಕಮಾಂಡ್ ನಾಯಕರ ಮೇಲೆ ನನಗೆ ನಂಬಿಕೆ ಇದೆ. ಈ ಬಾರಿ ಟಿಕೆಟ್ ನೀಡುತ್ತಾರೆ. ನಾನು ಸ್ಪರ್ಧೆ ಮಾಡಿಯೇ ಮಾಡ್ತೀನಿ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೂ ಮೊದಲ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರು ಮಾತ್ರ ಇಲ್ಲ. ಈಗ ಹೈಕಮಾಂಡ್ ನಾಯಕರ ಜೊತೆಗೊಂದು ಮಾತುಕತೆ ನಡೆಸಲು ಸಜ್ಜಾಗಿದ್ದಾರೆ.

ಹೈಕಮಾಂಡ್ ನಾಯಕರ ಭೇಟಿಗೆ ಹೊರಟಿರುವ ಜಗದೀಶ್ ಶೆಟ್ಟರ್, ಟಿಕೆಟ್ ನಿಂದಾದ ಎಲ್ಲಾ ಅನ್ಯಾಯವನ್ನು ಅಲ್ಲಿಯೇ ಮಾತನಾಡಲಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ಮೂಲಕವೂ ಹೈಕಮಾಂಡ್ ಗೆ ಒತ್ತಡ ಹಾಕುವ ಸಾಧ್ಯತೆ ಇದೆ. ಈಗ ಹೈಕಮಾಂಡ್ ಟಿಕೆಟ್ ನೀಡದೆ ಹೋದಲ್ಲಿ ಜಗದೀಶ್ ಶೆಟ್ಟರ್ ಮುನಿಸು ತೋರುತ್ತಾರಾ..? ಸ್ಪರ್ಧೆ ಬಗ್ಗೆ ಚಿಂತಿಸುತ್ತಾರಾ ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!