Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿಮಾನಿಗಳ ಚಿತ್ತ ರಮ್ಯಾ ಕೊಡುವ ಸಿಹಿ ಸುದ್ದಿಯತ್ತ : ಗಣೇಶ ಹಬ್ಬಕ್ಕೆ ಕೊಡುವ ಸುದ್ದಿ ಏನಿರಬಹುದು..?

Facebook
Twitter
Telegram
WhatsApp

ಸ್ಯಾಂಡಲ್ ವುಡ್ ಮೋಹಕತಾರೆ ರಮ್ಯಾ ಎಂದರೆ ಈಗಲೂ ಎಲ್ಲರಿಗೂ ಅಚ್ಚುಮೆಚ್ಚು. ಸಿನಿಮಾ ರಂಗದಿಂದ ದೂರಾಗಿ ಸಾಕಷ್ಟು ವರ್ಷಗಳೇ ಕಳೆದಿದೆ. ಆದರೂ ರಮ್ಯಾ ಬರಬೇಕು ಎಂದು ಬಯಸುತ್ತಾರೆ. ಮತ್ತೆ ಸಿನಿಮಾಗೆ ಬಂದರೆ ಖುಷಿ ಎಂದೇ ಎಲ್ಲರೂ ಹೇಳುತ್ತಾರೆ. ಇತ್ತಿಚೆಗೆ ಅಭಿಮಾನಿಗಳಿಗೆ ಮತ್ತೆ ಕಮ್ ಬ್ಯಾಕ್ ಮಾಡುವ ಸೂಚನೆ ನೀಡುತ್ತಿದ್ದಾರೆ. ಇದೋಗ ನಾಳೆ ಗಣೇಶನ ಹಬ್ಬಕ್ಕೆ ಏನೋ ಗುಡ್ ನ್ಯೂಸ್ ಕೊಡುವುದಾಗಿ ಸ್ಟೇಟಸ್ ಹಾಕಿದ್ದಾರೆ.

About time i take the plunge, don’t you think? ನಿಮ್ಮೆಲ್ಲರ ಜೊತೆ ನಾನು ಸಿಹಿ ಸುದ್ದಿ ಹಂಚಿಕೊಳ್ಳಲು ಮುಂದಾಗಿರುವೆ’ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಈ ಪೋಸ್ಟ್ ನೋಡಿದಾಗಿನಿಂದ ಫ್ಯಾನ್ಸ್ ತಲೆಯಲ್ಲಿ ನೂರೆಂಟು ವಿಚಾರಗಳು ಓಡುತ್ತಾ ಇದೆ.

ಅದರ ಜೊತೆಗೆ ನಾಳೆ ಬೆಳಗ್ಗೆ 11.15ಕ್ಕೆ ಸುದ್ದಿ ಬರುತ್ತೆ. ಅದು ಅಫೀಶಿಯಲ್ ವಿಚಾರ ಎಂದಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಿನಿಮಾ ವಿಚಾರನೂ ಇರಬಹುದು ಅಂದುಕೊಂಡಿದ್ದಾರೆ. ಆದರೆ ಹೆಚ್ಚು ಏನನ್ನು ಗೆಸ್ ಮಾಡುವುದಕ್ಕೆ ಆಗದೆ ಇರುವ ಕಾರಣ ನಾಳೆಗಾಗಿ ಕಾಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!