Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಮುಂದುವರೆಯುತ್ತಾರಾ..? ಕೋಡಿಮಠದ ಶ್ರೀಗಳು ನುಡಿದ ಭವಿಷ್ಯವೇನು..?

Facebook
Twitter
Telegram
WhatsApp

 

 

ಹಾಸನ: ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಆಡಳಿತ ನಡೆಸುತ್ತಿದೆ. ಆದ್ರೆ ಸರ್ಕಾರ ರಚನೆ ಆಗುವುದಕ್ಕೂ ಮುನ್ಮವೇ ಸಿಎಂ ಸ್ಥಾನದ ವಿಚಾರಕ್ಕೆ ಸಾಕಷ್ಟು ಹಗ್ಗ ಜಗ್ಗಾಟ ನಡೆದಿತ್ತು. ಕಡೆಗೂ ಸಿಎಂ ಆಗಿ ಸಿದ್ದರಾಮಯ್ಯ ಚುಕ್ಕಾಣಿ ಹಿಡಿದಿದ್ದಾರೆ. ಆದ್ರೆ ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರಾ ಎಂಬುದು ಎಲ್ಲರಿಗೂ ಕಾಡುತ್ತಿರುವ ಪ್ರಶ್ನೆಯಾಗಿದೆ. ಇದರ ನಡುವೆ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ಚಾಮೀಜಿಗಳು ಭವಿಷ್ಯವೊಂದನ್ನು ನುಡಿದಿದ್ದಾರೆ.

ಸರ್ಕಾರದ ಬಗ್ಗೆ ಮಾತನಾಡಿರುವ ಕೋಡಿಮಠದ ಶ್ರೀಗಳು, ಸದ್ಯಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಸಮಸ್ಯೆಯೇನು ಇಲ್ಲ. ಆದರೆ ಸಿದ್ದರಾಮಯ್ಯ ಅವರು ಸಿಎಂ ಆಗಿ ಐದು ವರ್ಷ ಇರಲಿದ್ದಾರೆ ಅನ್ನೋದು, ಲೋಕಸಭಾ ಚುನಾವಣೆಯ ಬಳಿಕ ತಿಳಿಯಲಿದೆ ಎಂದಿದ್ದಾರೆ.

ಇನ್ನು ರಾಜ್ಯದ ಮಳೆ ಬೆಳೆ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಮಳೆ ಬರಲಿದೆ ತೊಂದರೆ ಏನಿಲ್ಲ. ಹಿಂದೆ ಒಂದು ಬಾರಿ ಮಳೆ ಬಂದಂತೆ ಇನ್ನೊಂದು ಸಾರಿ ಮಳೆ‌ಯಾಗಲಿದೆ. ಮಳೆಗೇನು ತೊಂದರೆ ಆಗಲ್ಲ. ಕಾಲ‌ ಹೇಳ್ತಿನಿ ಅಷ್ಟೇ, ಮಳೆ‌ ಬರಲಿದೆ. ಅನ್ನಕ್ಕೆ ತೊಂದರೆಯಾಗದು. ವಿಪರೀತ ಮಳೆಯಾಗುವ ಲಕ್ಷಣ ಇದೆ, ಬೇಕಾದಷ್ಟು ಮಳೆ ಬರಲಿದೆ ಎಂದೂ ಅವರು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!