Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಲೋಕಸಭಾ ಚುನಾವಣೆ ಬಳಿಕ ಸಂಪುಟ ಪುನಾರಚನೆ ಆಗುತ್ತಾ..? ಏನಾಗ್ತಿದೆ ಕಾಂಗ್ರೆಸ್ ನಲ್ಲಿ

---Advertisement---

 

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಇದರ ನಡುವೆಯೇ ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ಹೊಸ ಅಪ್ಡೇಟ್ ಆಗ್ತಾ ಇದೆ. ಅದರಲ್ಲೂ ಸಚಿವ ಸಂಪುಟ ಪುನಾರಚನೆ ವಿಚಾರ ಸದ್ದು ಮಾಡುತ್ತಿದೆ. ಚುನಾವಣೆ ಬೆನ್ನಲ್ಲೇ ಈ ರೀತಿಯ ವಿಚಾರ ಪ್ಲಸ್ ಪಾಯಿಂಟ್ ಆಗಬಹುದು ಕೂಡ.

ಸಿದ್ದರಾಮಯ್ಯ ಸಂಪುಟದಲ್ಲಿ ಈಗಾಗಲೇ ಸಚಿವ ಸ್ಥಾನಗಳು ಫುಲ್ ಫಿಲ್ ಆಗಿದೆ. ಆದರೆ ಹಲವರು ಸಚಿವಕಾಂಕ್ಷಿಗಳಾಗಿದ್ದರು. ಹೀಗಾಗಿ ಸಚಿವ ಸ್ಥಾನ ಸಿಗದೆ ನಿರಾಸೆಗೊಂಡಿದ್ದರು. ಇದರ ಬೆನ್ನಲ್ಲೇ ಪಕ್ಷದವರ ವಿರುದ್ಧ, ಸಿಎಂ ವಿರುದ್ಧ ನಡೆರವಾಗಿ ವಾಗ್ದಾಳಿ ನಡೆಸುವುದಕ್ಕೆ ಆರಂಭಿಸಿದರು. ಇದು ಪಕ್ಷಕ್ಕೂ ಮುಜುಗರವನ್ನುಂಟು ಮಾಡಿದೆ.

ಹೀಗಾಗಿ ಅಸಮಾಧಾನ ಶಮನ ಮಾಡುವ ಯೋಜನೆಯೂ ಇದಾಗಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಆಗಿದೆ. ಈ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಆಗಲಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರಿಗೆ ಆಪ್ತವಾಗಿರುವ ದಿನೇಶ್ ಗುಂಡೂರಾವ್ ಈ ಬಗ್ಗೆ ಹೇಳಿಕೆ ನೀಡಿದ್ದು, ಕೆಲವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಎಲ್ಲರಿಗೂ ಸಿಗಬೇಕು ಅಲ್ಲವ ಎಂದಿದ್ದಾರೆ. ಇದರ ನಡುವೆ ಸಚುವ ಜಮೀರ್ ಅಹ್ಮದ್ ಕೂಡ ಶಿವಲಿಂಗೇಗೌಡ ಸಚಿವರಾಗ್ತಾರೆ ಎಂದಿದ್ದಾರೆ. ಈ ಇಬ್ಬರ ಹೇಳಿಕೆಯಿಂದ ಸಂಪುಟ‌ ಪುನಾರಚನೆ ಖಚಿತ ಎನ್ನಲಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...