ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುತ್ತಾ ಇದೆ. ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಇದರ ಪರಮಾರ್ಶೆಯನ್ನು ಕೂಡ ಈಗಾಗಲೇ ಬಿಜೆಪಿ ಮಾಡಿಕೊಂಡಿದೆ. ಆದರೂ ಇದೀಗ ಮತ್ತೆ ಆಕ್ಟೀವ್ ಆಗಲು ಸಿದ್ಧತೆ ನಡೆಸಿದೆ. ಇಂದು ಬಿಜೆಪಿ ಕಚೇರಿಯಲ್ಲಿ ಸಭೆಗಳು ನಡೆಯಲಿವೆ. ಈ ಸಭೆಯಲ್ಲಿ ಒಂದಷ್ಟು ಪ್ರಮುಖ ವಿಚಾರಗಳು ತೀರ್ಮಾನವಾಗಲಿವೆ.

ಸಂಘಟನೆ, ಸೋಲಿನ ಪರಾಮರ್ಶೆ, ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುವುದರ ಬಗ್ಗೆಯೂ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಬಿಜೆಪಿಯಲ್ಲಿ ಇನ್ನು ಕೂಡ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಹೀಗಾಗಿ ಇಂದು ಮಲ್ಲೇಶ್ವರಂ ಕಚೇರಿಯಲ್ಲಿ ಬ್ಯಾಕ್ ಟು ಬ್ಯಾಕ್ ಸಭೆಗಳು ನಡೆಯಲಿವೆ.
ಬೆಳಗ್ಗಿನ ಸಭೆಯಲ್ಲಿನೂತನವಾಗಿ ಆಯ್ಕೆಯಾದ ಶಾಸಕರ ಸಭೆ ನಡೆಸಲಾಗುತ್ತದೆ. ಹಾಲಿ ಬಿಜೆಪಿಯ 66 ಶಾಸಕರಿಂದ ನೂತನ ನಾಯಕನ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ ನಡೆದರು ಅದು ಫೈನಲ್ ಆಗಿ ಹೈಕಮಾಂಡ್ ನಿಂದ ನಾಯಕನ ಆಯ್ಕೆಯಾಗುತ್ತೆ. ಇನ್ನು ಮಧ್ಯಾಹ್ನ 3 ಗಂಟೆಗೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿ ಪರಾಭವಗೊಂಡ ಅಭ್ಯರ್ಥಿಗಳ ಸಭೆ ನಡೆಸಲಾಗುತ್ತದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್