Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಣ್ಮಕ್ಳೆ ಸ್ಟ್ರಾಂಗು ಗುರು : ಬಸ್ ಚಲಾಯಿಸಿ ಪ್ರಯಾಣಿಕರ ಪ್ರಾಣ ಉಳಿಸಿದ ಮಹಿಳೆ..!

Facebook
Twitter
Telegram
WhatsApp

ಹೆಣ್ಮಕ್ಳೆ ಸ್ಟ್ರಾಂಗು ಗುರು ಅನ್ನೋದು ಆಗಾಗ ಪ್ರೂವ್ ಆಗ್ತಾನೆ ಇರುತ್ತೆ. ಇದೀಗ ಅದು ಮತ್ತೊಮ್ಮೆ ಪ್ರೂವ್ ಆಗಿದೆ. ಬಸ್ ಚಾಲಕನಿಗೆ ಪಿಡ್ಸ್ ಬಂದು ಬಸ್ ಚಾಲನೆ ಮಾಡಲು ಆಗದೆ ಇದ್ದಾಗ, ಬಸ್ ನಲ್ಲೇ ಇದ್ದ ಮಹಿಳೆಯೇ ಬಸ್ ಚಲಾಯಿಸಿ, ಎಲ್ಲರ ಪ್ರಾಣ ಉಳಿಸಿದ ಘಟನೆ ನಡೆದಿದೆ.

ಈ ಘಟನೆ ಜನವರಿ 7 ರಂದು ನಡೆದಿರುವುದು ಎನ್ನಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದೆ. ಯೋಗಿತಾ ಸತಾವ್ ಎಂಬ ಮಹಿಳೆಯೇ ಈ ಸಾಹಸ ಮಾಡಿರುವುದು.

ಯೋಗಿತಾ ಮತ್ತು ಆಕೆಯ ಕುಟುಂಬಸ್ಥರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ ಚಾಲಕನಿಗೆ ಅನಾರೋಗ್ಯ ಎದುರಾಗಿ ಕುಸಿದು ಬಿದ್ದಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿದೆ. ತಕ್ಷಣ ಎಚ್ಚೆತ್ತ ಯೋಗಿತಾ, ದಿಢೀರನೆ ಬಸ್ ಡ್ರೈವರ್ ನ ಪಕ್ಕಕ್ಕೆ ಸರಿಸಿ, ಆಕೆಯೇ ಬಸ್ ಡ್ರೈವ್ ಮಾಡಿದ್ದಾಳೆ. ಇದರಿಂದಾಗಿ ಸಾಕಷ್ಟು ಜನರ ಪ್ರಾಣ ಉಳಿದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ವೇಳೆ ಅನ್ನದ ಬದಲು ಬರೀ ಚಪಾತಿ ತಿನ್ನುತ್ತಿದ್ದೀರಾ?

ಸುದ್ದಿಒನ್ : ಇತ್ತೀಚೆಗೆ, ಸ್ಥೂಲಕಾಯತೆಯು ಅನೇಕ ಯುವಜನರಿಗೆ ದೊಡ್ಡ ತಲೆನೋವಾಗಿದೆ. ಅದಕ್ಕಾಗಿ ಅವರು ತಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಕಷ್ಟು ಪ್ರಯತ್ನಿಸುತ್ತಾರೆ. ಅದಕ್ಕಾಗಿ ರಾತ್ರಿ ಅನ್ನ ತಿನ್ನುವುದನ್ನು ಬಿಟ್ಟು ಹೆಚ್ಚು ಚಪಾತಿ ತಿನ್ನತೊಡಗುತ್ತಿದ್ದಾರೆ. ಆದರೆ ಇದರಿಂದ

ಈ ರಾಶಿಯ ಗಂಡ ಹೆಂಡತಿ ಹೊಂದಾಣಿಕೆ ಮಾಡಿಕೊಂಡು ಹೋದರೆ ನಿಮ್ಮಂತ ಭಾಗ್ಯಶಾಲಿ ಯಾರು ಇಲ್ಲ

ಈ ರಾಶಿಯ ಗಂಡ ಹೆಂಡತಿ ಹೊಂದಾಣಿಕೆ ಮಾಡಿಕೊಂಡು ಹೋದರೆ ನಿಮ್ಮಂತ ಭಾಗ್ಯಶಾಲಿ ಯಾರು ಇಲ್ಲ, ಮಂಗಳವಾರ-ರಾಶಿ ಭವಿಷ್ಯ ಮೇ-14,2024 ಗಂಗಾ ಸಪ್ತಮಿ,ವೃಷಭ ಸಂಕ್ರಾಂತಿ ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

error: Content is protected !!