Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕಿದೆ : ದಿನೇಶ್ ಪೂಜಾರಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಮೊ : 78998 64552

ಚಿತ್ರದುರ್ಗ: ನೀರು, ಆಹಾರ, ಗಾಳಿ ಎಲ್ಲವು ಕಲುಷಿತಗೊಂಡಿದ್ದು, ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡಬೇಕಾಗಿರುವುದರಿಂದ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹಿಳಾ ಜ್ಞಾನಿವಿಕಾಸ ಕಾರ್ಯಕ್ರಮದಡಿ ನೆಹರು ನಗರದಲ್ಲಿ ಬೀದಿ ನಾಟಕವನ್ನು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಬೀದಿ ನಾಟಕದ ಮೂಲಕ ಮಹಿಳೆಯರಲ್ಲಿ ಜಾಗೃತಿ ಮೂಡಿಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕು. ಮಹಿಳೆಯರ ಅಭಿವೃದ್ದಿ ಕಡೆ ಹೇಮಾವತಿಯವರಿಗೆ ಸಾಕಷ್ಟು ಕಾಳಜಿಯಿದ್ದು, ಮಹಿಳಾ ಸಬಲೀಕರಣದತ್ತ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ನಗರಸಭೆ ಸದಸ್ಯ ಮೂರ್ತಿ, ಹಿರಿಯ ಆರೋಗ್ಯ ನಿರೀಕ್ಷಕಿ ಶ್ರೀಮತಿ ಮಂಜುಶ್ರಿ, ತಾಲ್ಲೂಕು ಯೋಜನಾಧಿಕಾರಿ ಅಶೋಕ್ ಬಿ. ವಲಯದ ಮೇಲ್ವಿಚಾರಕ ಕಾರ್ತಿಕ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸುಧಾ, ಸೇವಾ ಪ್ರತಿನಿಧಿ ಕೆಂಚಮ್ಮ, ಕವಿತಾ, ಆಲಮ್ಮ, ಶೃತಿ, ಸಾಂಸ್ಕøತಿಕ ಕಲಾ ತಂಡದವರು ಬೀದಿ ನಾಟಕದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

error: Content is protected !!