ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಮಹಿಳಾ ಸಮನ್ವಯ ವೇದಿಕೆ ವತಿಯಿಂದ ಮಾ.13 ರಂದು ಬೆಳಿಗ್ಗೆ 11 ಕ್ಕೆ ತ.ರಾ.ಸು. ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶವನ್ನು ನಡೆಸಲಾಗುವುದೆಂದು ನಾಗರತ್ನ ಭದ್ರಿನಾಥ್ ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಹಿಳೆಯರ ಜೀವನಕ್ಕೆ ಸ್ಪೂರ್ತಿ ತುಂಬುವ ಉದ್ದೇಶದಿಂದ ಹಮ್ಮಿಕೊಂಡಿರುವ ಜಿಲ್ಲಾ ಮಹಿಳಾ ಸಮಾವೇಶದಲ್ಲಿ ಜಿಲ್ಲೆಯ ಮೂವತ್ತಕ್ಕೂ ಹೆಚ್ಚು ಸಂಘಟನೆಗಳು ಕೈಜೋಡಿಸಲಿವೆ.
ಗುಡಿ ಕೈಗಾರಿಕೆಗಳಲ್ಲಿ ತೊಡಗಿರುವ ಹೆಣ್ಣು ಮಕ್ಕಳನ್ನು ಒಟ್ಟುಗೂಡಿಸಿ ಸ್ವಾವಲಂಭಿಗಳಾಗಿ ಬದುಕುವುದಕ್ಕೆ ಪ್ರೋತ್ಸಾಹಿಸಲಾಗುವುದು. ವಿವಿಧ ರಂಗಗಳಲ್ಲಿ ಸಾಧನೆ ಮಾಡಿರುವ ಹೆಣ್ಣು ಮಕ್ಕಳ ಸ್ಲೆಡ್ಜ್ ಗಳನ್ನು ಪ್ರದರ್ಶಿಸಲಾಗುವುದು. ಅಕ್ಷಯ್ ಗೋಕಲೆ ಹಾಗೂ ತೇಜಸ್ವಿ ಅನಂತಕುಮಾರ್ ಇವರುಗಳು ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ ಎಂದು ಹೇಳಿದರು.
ಗಾಯತ್ರಿ ಶಿವರಾಂ, ವೀಣಸ್ವಾಮಿ, ರಾಜೇಶ್ವರಿ ಸಿದ್ದರಾಂ, ಜಯಶ್ರಿಷಾ, ಸುಜಾತ ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…