Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಕ್ರೇನ್ ಗೆ 700 ಮಿಲಿಯನ್ ಡಾಲರ್ ನೆರವು ನೀಡಿದ ವಿಶ್ವಬ್ಯಾಂಕ್

Facebook
Twitter
Telegram
WhatsApp

ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆಸಿದೆ. ಈ ಯುದ್ಧದಲ್ಲಿ ಸಾಕಷ್ಟು ಜನ ನಾಗರಿಕರು ಸಾವನ್ನಪ್ಪಿದ್ದಾರೆ. ಮಕ್ಕಳು ಅನಾಥರಾಗಿದ್ದಾರೆ. ಆದರೂ ಯುದ್ಧ ನಿಲ್ಲುತ್ತಿಲ್ಲ. ಈ ಮಧ್ಯೆ ರಷ್ಯಾ ಸೇನೆ ದಾಳಿಯಲ್ಲಿ ಇಲ್ಲಿವರೆಗೆ 202 ಶಾಲೆಗಳು, 34 ಆಸ್ಪತ್ರೆಗಳು ಧ್ವಂಸಗೊಂಡಿವೆ ಎಂದು ಉಕ್ರೇನ್ ಮಾಹಿತಿ ಹಂಚಿಕೊಂಡಿದೆ.

ವಿಶ್ವ ಬ್ಯಾಂಕ್‌ನಿಂದ ಉಕ್ರೇನ್ ಗೆ 700 ಮಿಲಿಯನ್ ಡಾಲರ್ ನೆರವು ನೀಡಲಾಗಿದೆ. ಅಗತ್ಯ ಸೇವೆಗಾಗಿ ಈ ಸಹಾಯ ಮಾಡಿದೆ ವಿಶ್ವ ಬ್ಯಾಂಕ್. ಈ ಮಧ್ಯೆ ಅಧ್ಯಕ್ಷ ಝೆಲನ್ ಸ್ಕಿ ನಾಪತ್ತೆಯಾಗಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಝೆಲೆನ್ ಸ್ಕಿ ಅವರೇ ಪ್ರತಿಕ್ರಿಯೆ ನೀಡಿದ್ದು, ನಾನು ಯಾರಿಗೂ ಹೆದರಲ್ಲ. ಎಲ್ಲಿಯೂ ಹೋಗಿಲ್ಲ. ನಾನು ಕೀವ್ ನಲ್ಲಿಯೇ ಇದ್ದೇನೆ ಎಂದಿದ್ದಾರೆ.

ಇನ್ನು ರಷ್ಯಾ ವಿರುದ್ಧ ಇತರ ರಾಷ್ಟ್ರಗಳ ನಿರ್ಬಂಧ ಮುಂದುವರೆದಿದೆ. ರಷ್ಯಾಗೆ ತೈಲ ಶೋಧನೆ ಉಪಕರಣಗಳ ರಫ್ತಿಗೆ ನಿರ್ಬಂಧ ಹೇರಲಾಗಿದೆ. ಶೋಧನಾ ಉಪಕರಣ ರಫ್ತು ಮಾಡಲ್ಲ ಎಂದು ಜಪಾನ್ ಹೇಳಿದೆ. ಈ ನಡುವೆ ಉಕ್ರೇನ್ ಮೇಲೆ ರಷ್ಯಾ ಯುದ್ಧದ ತೀವ್ರತೆ ಹೆಚ್ಚಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!