Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೆದ್ದ ಪದಕಗಳನ್ನು ಗಂಗಾ ನದಿಗೆ ಎಸೆಯುವುದಾಗಿ ಎಚ್ಚರಿಕೆ ನೀಡಿದ ಕುಸ್ತಿಪಟುಗಳು..!

Facebook
Twitter
Telegram
WhatsApp

ಕುಸ್ತಿಪಟುಗಳು ಬಹಳ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು, ಸರಿಯಾದ‌ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಬೇಸರ ಕುಸ್ತಿಪಟುಗಳಿಗಿದೆ. ಹೀಗಾಗಿ ಇನ್ನು ಐದು ದಿನಗಳ ಎಚ್ಚರಿಕೆಯನ್ನು ನೀಡಿದ್ದಾರೆ. ಸೂಕ್ತ ಕ್ರಮ ತೆಗೆದುಕೊಳ್ಳದೆ ಹೋದರೆ ಪದಕಗಳನ್ನು ಗಂಗಾ ನದಿಗೆ ಎಸೆಯುವ ಎಚ್ಚರಿಕೆಯನ್ನು ನೀಡಿದ್ದಾರೆ.

ಫೆಡರೇಷನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಂಸತ್ ಭವನದ ಉದ್ಘಾಟನೆಯ ಸಂದರ್ಭದಲ್ಲೂ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ನಡೆದುಕೊಂಡ ರೀತಿಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಪೊಲೀಸರು ಪ್ರತಿಭಟನೆ ನಡೆಸಲು ಜಂತರ್ ಮಂಥರ್ ನಲ್ಲಿ ಅವಕಾಶ ನೀಡಿರಲಿಲ್ಲ.

ಧರಣಿ ಸ್ಥಳವನ್ನು ತೆರವುಗೊಳಿಸಿದ ಒಂದು ದಿನದ ನಂತರ ಜಂತರ್ ಮಂತರ್ ಹೊರತುಪಡಿಸಿ ನಗರದ ಸೂಕ್ತ ಸ್ಥಳದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ಹೇಳಿತ್ತು. ಈ ನಡುವೆ ಮತ್ತಷ್ಟು ಆಕ್ರೋಶಗೊಂಡಿರೋ ಕುಸ್ತಿಪಟುಗಳು ತಾವು ಗೆದ್ದ ಪದಕಗಳನ್ನು ಗಂಗಾನದಿಗೆ ಎಸೆಯುವುದಾಗಿ ಹೇಳಿದ್ದಾರೆ. ತಮ್ಮ ಬೇಡಿಕೆ ಈಡೇರಿಸಲು ಐದು ದಿನಗಳ ಡೆಡ್ಲೈನ್ ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ | ಬಿ. ಫಾರಂಗೆ ಪೂಜೆ ಸಲ್ಲಿಸಿ ಪ್ರಚಾರ ಪ್ರಾರಂಭ

ಸುದ್ದಿಒನ್, ಚಿತ್ರದುರ್ಗ, ಮಾ.29: ದೇವರು ಮತ್ತು ಜನರ ಮೇಲೆ ನಂಬಿಕೆ ಹೊಂದಿದ ವ್ಯಕ್ತಿ ಎಂದೂ ಸಂಕಷ್ಟಕ್ಕೆ ಸಿಲುಕಿದ ಉದಾಹರಣೆ ಇಲ್ಲ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

error: Content is protected !!