Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಹಿತಿ ಡಾ.ಬಿ.ಎಲ್.ವೇಣುರವರ ನಾಳೆಗಳಿಲ್ಲದವರು ಕಥೆ ಕುವಿವಿ ವಿದ್ಯಾರ್ಥಿಗಳ ಪಠ್ಯಕ್ಕೆ ಸೇರ್ಪಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ : ಕುವೆಂಪು ವಿಶ್ವವಿದ್ಯಾನಿಲಯ ಶಂಕರಘಟ್ಟ ಶಿವಮೊಗ್ಗ ಬಿ.ಎಸ್ಸಿ. ಪದವಿ ವಿದ್ಯಾರ್ಥಿಗಳಿಗೆ ಸಾಹಿತಿ ಡಾ.ಬಿ.ಎಲ್.ವೇಣುರವರ ನಾಳೆಗಳಿಲ್ಲದವರು ಕಥೆಯನ್ನು ಪಠ್ಯಕ್ಕೆ ಸೇರಿಸಿದೆ. ದಾವಣಗೆರೆ ವಿಶ್ವವಿದ್ಯಾನಿಲಯ ಇದೇ ವರ್ಷ ಸುಡುಗಾಡು ಸಿದ್ದನ ಪ್ರಸಂಗ ಪಠ್ಯಕ್ಕೆ ಆಯ್ಕೆ ಮಾಡಿರುವುದು ಸಾಹಿತಿ ಡಾ.ಬಿ.ಎಲ್.ವೇಣುರವರ ಗೌರವವನ್ನು ಇಮ್ಮಡಿಗೊಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...