Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನೆ : ದೆಹಲಿಯಲ್ಲಿ ಆತಂಕ..!

---Advertisement---

 

ದೆಹಲಿ: ಈಗಾಗಲೇ ಮುಂಗಾರು ಮಳೆ ಎಲ್ಲೆಲ್ಲೂ ಆತಂಕವನ್ನು ತಂದೊಡ್ಡುತ್ತಿದೆ. ಹಲವು ರಾಜ್ಯದಲ್ಲಿ ಸಾಕಷ್ಟು ಅವಾಂತರ ಸೃಷ್ಡಿ ಮಾಡಿದೆ. ಇದೀಗ ದೆಹಲಿಯಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಜನರು ಆತಂಕದಲ್ಲಿಯೇ ಜೀವನ ಕಳೆಯುತ್ತಿದ್ದಾರೆ. ಯಮುನೆ ತುಂಬಿ ಹರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರವಾಹದ ವಾತಾವರಣ ಸೃಷ್ಟಿಯಾಗಿದೆ. ಯಮುನೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ದೆಹಲಿಯ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಕಾಶ್ಮೀರಿ ಗ್ರೇಟ್ ಗೇಟ್, ರಾಜ್ ಘಾಟ್ ನಲ್ಲಿ ನೀರು ತುಂಬಿದೆ.

ದೆಹಲಿ ಸಿಎಂ ಕೇಜ್ರಿವಾಲ್ ಅಲರ್ಟ್ ಆಗುದ್ದಾರೆ. ತಕ್ಷಣ ಅಧಿಕಾರಿಗಳು ಮತ್ತು ಸಚಿವರ ಜೊತೆ ಸಭೆ ಕರೆದಿದ್ದಾರೆ.
ಪ್ರವಾಹ ಸ್ಥಿತಿ, ಜನರ ಸ್ಥಳಾಂತರ ಕುರಿತು ಸಭೆ ಈ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ದೆಹಲಿಯಲ್ಲೆಲ್ಲಾ ನೀರುಮಯವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...