Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದ ನಿಯಮವನ್ನ ಎಲ್ಲರೂ ಪಾಲಿಸಲೇಬೇಕು, ಇಲ್ಲ ಡಿಬಾರ್ ಮಾಡಲಾಗುತ್ತೆ : ಯಶ್ ಪಾಲ್ ಸುವರ್ಣ ಎಚ್ಚರಿಕೆ

Facebook
Twitter
Telegram
WhatsApp

ಉಡುಪಿ: ಕಳೆದ ಒಂದೂವರೆ ತಿಂಗಳಿಂದ ಹಿಜಾಬ್ ಮತ್ತು ಕೇಸರಿ ಶಾಲು ವಿಚಾರ ಉಡುಪಿ ಸರ್ಕಾರಿ‌ ಕಾಲೇಜಿನಲ್ಲಿ ಭಾರೀ ಸದ್ದು ಮಾಡ್ತಿದೆ. ದಿನ ಕಳೆದಂತೆ ಹೆಚ್ಚಾಗುತ್ತಿದೆಯೇ ವಿನಃ ಕಡಿಮೆಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಇನ್ನು ಸರ್ಕಾರಿ ಆದೇಶಗಳನ್ನು ಪಾಲಿಸದೇ ಸಮವಸ್ತ್ರ ಧರಿಸದೇ ಇದ್ದವರನ್ನ ಡಿಬಾರ್ ಮಾಡಲಾಗುತ್ತೆ ಎಂದು ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಆರು ಜನ ವಿದ್ಯಾರ್ಥಿಗಳು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುತ್ತಿದ್ದಾರೆ. ಮೂವತ್ತು ವರ್ಷದಿಂದ ಯಾವುದೇ ತಾರತಮ್ಯ ಮಾಡಿಲ್ಲ. ಆದ್ರೆ ಸರ್ಕಾರದ ನಿಯಮವನ್ನ ಎಲ್ಲರೂ ಪಾಲನೇ ಮಾಡಲೇಬೇಕು. ಆಡಳಿತ ಮಂಡಳಿಯ ಸದಸ್ಯನಾಗಿ ಈವರೆಗೆ ಚರ್ಚೆ ಮಾಡಿದ್ದೇನೆ. ಸರ್ಕಾರದ ಆದೇಶದಲ್ಲಿ ಯಾವುದೇ ರಾಜಿ ಇಲ್ಲ.

ಕಾಲೇಜಿನಲ್ಲಿ ಶೈಕ್ಷಣಿಕ ಕೊರತೆಯಿದ್ದರೆ ನೀಗಿಸುತ್ತೇವೆ. ಆದರೆ ಈ ರೀತಿ ನಡೆ ಸಲ್ಲದು. ಸರ್ಕಾರ ಸಮವಸ್ತ್ರ ಕಡ್ಡಾಯ ಮಾಡಿದೆ. ಹೀಗಾಗಿ ಸಮವಸ್ತ್ರ ಧರಿಸಿಯೇ ಬರಬೇಕು ಎಂದಿದ್ದಾರೆ. ಸಮವಸ್ತ್ರ ಧರಿಸದೇ ಇದ್ದರೇ ಡಿಬಾರ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!