Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೀಮೆಯಿಂದ ಪಾದಯಾತ್ರೆ ಮಾಡುವಾಗ ಹೊಲದಲ್ಲಿ ಮಲಗುತ್ತಿದ್ದೆವು : ಕಾಂಗ್ರೆಸ್ ನವರಿಗೆ ಟಾಂಗ್ ಕೊಟ್ಟ ಶಾಸಕ ಯತ್ನಾಳ್

Facebook
Twitter
Telegram
WhatsApp

 

 

ಬಾಗಲಕೋಟೆ: ಕಾಂಗ್ರೆಸ್ ನಾಯಕರು ಅಂದುಕೊಂಡಂತೆ ಜನವರಿ 9ರಿಂದ ಮೇಕೆದಾಟುನಿಂದ ಪಾದಯಾತ್ರೆ ಶುರು ಮಾಡಿದ್ದಾರೆ. ಆದ್ರೆ ಮೊದಲ ದಿನವೇ ಪಾದಯಾತ್ರೆ ಮೂಲಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಾಕಷ್ಟು ಸುಸ್ತಾಗಿದ್ದರು. ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ಕೆರೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಹೆಚ್ಚಾಗುತ್ತಿರುವ ಸಮಯದಲ್ಲಿ ಪಾದಯಾತ್ರೆ ಮಾಡದೆ ಇರೋದು ತುಂಬಾ ಒಳ್ಳೆಯದು. ನಾವೂ ಕೂಡ ಅದನ್ನೇ ಹೇಳಿದ್ದೀವಿ. ಈ ಸಮಯದಲ್ಲಿ ರಾಜಕೀಯ ಬದಿಗೊತ್ತಿ ಯೋಚಿಸಬೇಕು.

ನಾವೂ ಈ ಹಿಂದೆ ಭೀಮೆಯಿಂದ ಪಾದಯಾತ್ರೆ ಮಾಡಿದ್ವಿ. ಆಗ ನಾವೆಲ್ಲಾ ಹೊಲದಲ್ಲಿ ಮಲಗುತ್ತಿದ್ದೆವು. ಜನರು ಕೊಟ್ಟ ಆಹಾರ ತಿನ್ನುತ್ತಿದ್ದೆವು. ಆದ್ರೆ ಈ ಪಾದಯಾತ್ರೆಯಲ್ಲಿ ದಾರಿಯುದ್ಧಕ್ಕೂ ಕಬಾಬ್ ಸೆಂಟರ್ ಗಳೇ ಇದಾವೆ. ಅಷ್ಟೇ ಅಲ್ಲ ರಾತ್ರಿಯಾದ ಮೇಲೆ ತೂರಾಡುತ್ತಾ ನಡೆಯೋದು. ರಸ್ತೆಯ ಆ ದಂಡೆಯಿಂದ ಈ ದಂಡೆಗೆ ಹೋಗೋದು ಪಾದಯಾತ್ರೆಯಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!