Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಯಿಗೆ ಬಂದ ಹಾಗೆ ಬೈತಾನೆ ಬೈರತಿ ಸುರೇಶ್ : ಕಟ್ಟಾ ಸುಬ್ರಮಣ್ಯ ನಾಯ್ಡು..!

Facebook
Twitter
Telegram
WhatsApp

ಬೆಂಗಳೂರು: ಪುರಾವೇ ಇಲ್ಲದೇ ಯಾವುದೇ ಮಾತಾಡಿಲ್ಲ. ದಾಖಲೆ‌ ಕೊಟ್ಟು‌ ಮಾತಾಡುತ್ತೇನೆ ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದ್ದಾರೆ. ನಾನು ಸುಮ್ನೆ ಇದ್ರೂ ನಂಗೆ ಬೈರತಿ ಸುರೇಶ್ ಬೈತಾನೆ. ನಾನೇನ ಮಾಡಿದೀನಿ ಸ್ವಾಮಿ, ಸುಮ್ನೆ ನಂಗೆ ಬಾಯಿಗೆ ಬಂದ ಹಾಗೆ ಬೈತಾನೆ ಬೈರತಿ ಸುರೇಶ್. ಎಲ್ಲರ ಮುಂದೆ ನಂಗೆ ಬೈತಾನೆ ಎಂದು ಬೇಸರ ಹೊರ ಹಾಕಿದ್ದಾರೆ.

ಹೆಬ್ಬಾಳ ಕ್ಷೇತ್ರದಲ್ಲಿ ಕಾಮಗಾರಿಗೆ ಕಮಿಷನ್ ತೆಗೆದು ಕೊಳ್ಳುತ್ತಿದ್ದಾರೆ. ಇಬ್ಬರು ಎಕ್ಸಿಕ್ಯುಟಿವ್ ಇಂಜಿನಿಯರ್, ಇಬ್ಬರು ಜ್ಯೂನಿಯರ್ ಇಂಜಿನಿಯರ್. ಎಂಟು ಜನ ಅಧಿಕಾರಿಗಳು ಕಮಿಷನ್ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಹಾಗೆಯೆ ದಾಖಲೆ‌ ಕೇಳಿದಕ್ಕೆ ಸರ್ ನಮ್ಮ ಕೆಲಸ ಹೊಗುತ್ತೆ ಅಂತ ರಿಕ್ವೆಸ್ಟ್ ಮಾಡಿದ್ದಾರೆ ಎಂದಿದ್ದಾರೆ.

ಕಟ್ಟಾ ಸುಬ್ರಮಣ್ಯ ನಾಯ್ಡುಗೆ 15 ಪ್ರೆಶ್ನೆ ಮುಂದಿಟ್ಟು ಶಾಸಕ ಬೈರತಿ ಸುರೇಶ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿ, ತಮ್ಮ ವಿರುದ್ಧದ ಕೇಸುಗಳೆಲ್ಲಾ ಏನಾಗಿವೆ ಎಂದು ಕೇಸುಗಳ ಸಹಿತ ಪತ್ರಿಕಾ ಪ್ರಕಟಣೆ ಹೊರಡಿಸಿದ ಶಾಸಕ ಬೈರತಿ ಸುರೇಶ್. ಬೈರತಿ ಸುರೇಶ್ ಪ್ರಶ್ನೆ ಬಗ್ಗೆ ಕೇಳುತ್ತಿದ್ದಂತೆ ಕಟ್ಟಾ ಸುಬ್ರಮಣ್ಯ ನಾಯ್ಡು ಗರಂ ಆಗಿದ್ದಾರೆ. ಹೌದು ನಾನು ಬೇಲಲ್ಲಿ ಇದಿನಿ ಏನಿವಾಗ ಎಂದಿದ್ದಾರೆ. ನಾನು ಒಬ್ಬನೆ ಅಲ್ಲಾ ಸೋನಿಯಾ ಗಾಂಧಿ,ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್, ಚಿದಂಬರಂ ಎಲ್ಲರು ಬೇಲ್ ಮೇಲೆ ಇದ್ದಾರೆ. ನನ್ನ ಎಷ್ಟು ಕೇಸಿಗೆ ಬೈರತಿ ಸುರೇಶ್ ಬೇಲ್ ಕೊಟ್ಟಿದ್ದಾರೆ ಅದನ್ನ ಅವರು ಮೊದಲು ಹೇಳಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : 620 ಅಂಕಗಳೊಂದಿಗೆ ನಾಲ್ವರು ವಿದ್ಯಾರ್ಥಿಗಳು ಪ್ರಥಮ : ಜಿಲ್ಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ….!

ಚಿತ್ರದುರ್ಗ. ಮೇ.09:  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಶೇ.72.85 ಫಲಿತಾಂಶ ಲಭಿಸಿದೆ. ಜಿಲ್ಲೆಯ 14 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಚಿತ್ರದುರ್ಗ ನಗರದ ವಿದ್ಯಾವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಭಯ್.ಸಿ.ಐ, ಹಿರಿಯೂರಿನ

ಎಸ್‌ಎಸ್‌ಎಲ್‌ಸಿ ಫಲಿತಾಂಶ : 625 ಕ್ಕೆ 620 ಅಂಕ ಗಳಿಸಿದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ

ಸುದ್ದಿಒನ್, ಚಿತ್ರದುರ್ಗ, ಮೇ. 09 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100 ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.   ಈ ಬಾರಿಯ

ಬಸವ ಜಯಂತಿ ಅಂಗವಾಗಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 09  : ಸಾಂಸ್ಕøತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದಿಂದ ಗುರುವಾರ

error: Content is protected !!