Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೌದಾ ನಮ್ಮಲ್ಲಿ ಹಣ ಇಲ್ವಾ..? ಸಂಬರ್ಗಿಯ ಪೋಸ್ಟ್ ಗೆ ಶಿವಣ್ಣ ಸಖತ್ ಉತ್ತರ..!

Facebook
Twitter
Telegram
WhatsApp

ಸೋಷಿಯಲ್‌ ಮೀಡಿಯಾದಲ್ಲಿ ಪ್ರಶಾಂತ್ ಸಂಬರ್ಗಿ ಸದಾ ಆಕ್ಟೀವ್ ಆಗಿರುತ್ತಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಪೋಸ್ಟ್ ಹಾಕಿ ಟೀಕಿಸುತ್ತಲೇ ಇರುತ್ತಾರೆ. ಸದ್ಯ ಶಿವಣ್ಣ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಇಳಿದಿದ್ದಾರೆ. ಅದು ಯಾಕೆ ಅಂದ್ರೆ ಗಿಉತಾ ಶಿವರಾಜ್ಕುಮಾರ್ ಕಾಂಗ್ರೆಸ್ ಸೇರಿದ್ದರಿಂದ, ಮಧು ಬಂಗಾರಪ್ಪ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿರುವುದರಿಂದ. ಇದಕ್ಕೆ ಈಗಾಗಲೇ ಪ್ರತಾಪ್ ಸಿಂಹ ಟೀಕೆ ಮಾಡಿದ್ದಾಯ್ತು. ಈಗ ಪ್ರಶಾಂತ್ ಸಂಬರ್ಗಿ ಟೀಕೆ ಮಾಡಲು ಹೊರಟಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಜಗದೀಶ್ ಶೆಟ್ಟರ್ ಪರ ಪ್ರಚಾರ ಆರಂಭಿಸಿರುವ ಶಿವಣ್ಣ ಟ್ರೋಲ್ ಗಳ ಬಗ್ಗೆ ಹಾಗೂ ಪ್ರಶಾಂತ್ ಸಂಬರ್ಗಿ ಬಗ್ಗೆ ಮಾತನಾಡಿದ್ದಾರೆ. ಜಗದೀಶ್ ಶೆಟ್ಟರ್ ಪರ ಮತಯಾಚನೆ ಮಾಡಿದ್ದು ನನಗೆ ಖುಷಿ ತಂದಿದೆ. ರೋಡ್ ಶೋಗೆ ಉತ್ತಮ ಬೆಂಬಲವೂ ವ್ಯಕ್ತವಾಗಿದೆ. ಟ್ರೋಲ್ ಮಾಡುವವರು ತಮ್ಮ ಮನಸ್ಸಿಗೆ ತಾವೇ ಪ್ರಶ್ನೆ ಮಾಡಿಕೊಳ್ಳಲಿ. ಇವತ್ತು ರೋಡ್ ಶೋಗೆ ಬಂದಿದ್ದ ಜನ ಟ್ರೋಲ್ ಮಾಡುವುದಕ್ಕೇನೆ ಬಂದಿರುವುದಾ..?

ಒಬ್ಬ ಮನುಷ್ಯ ಯಶಸ್ವಿಯಾಗಬೇಕು ಅಂದ್ರೆ ಹೃದಯ ಮತ್ತು ಮೆದುಳು ಚೆನ್ನಾಗಿರಬೇಕು. ಯಾಕೆ ನಮ್ಮ ಹತ್ರ ಹಣ ಇಲ್ವಾ..? ಅದು ತಪ್ಪು ಆ ಮಾತನ್ನು ಹಿಂಪಡೆದುಕೊಳ್ಳಬೇಕು. ನಾನು ಹಣ ತೆಗೆದುಕೊಂಡು ಪ್ರಚಾರಕ್ಕೆ ಬಂದಿಲ್ಲ. ಪ್ರೀತಿ ವಿಶ್ವಾಸಕ್ಕೋಸ್ಕರ ಇಲ್ಲಿಗೆ ಬಂದಿದ್ದೀನಿ ಎಂದು ಪ್ರಶಾಂತ್ ಸಂಬರ್ಗಿ ಹೇಳಿದ್ದ, ಪೇಮೆಂಟ್ ಕೊಟ್ರೆ ಸಿನಿಮಾ ಸೋತರು ಪರವಾಗಿಲ್ಲ ಎಂಬ ಮಾತಿಗೆ ಶಿವಣ್ಣ ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!